Featured

ಉಗ್ರರ ದಾಳಿ ನಡೆಯುವ ಭೀತಿ : ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಹೈ ಅಲರ್ಟ್ ಘೋಷಣೆ -Vishwanews24

ಅಯೋಧ್ಯೆ: ಉತ್ತರಪ್ರದೇಶದಲ್ಲಿರುವ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭದ್ರತಾ ಏಜೆನ್ಸಿಗಳು ಮತ್ತು ಗುಪ್ತಚರ ಇಲಾಖೆ ಉಗ್ರರು ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ ಬೆನ್ನಲ್ಲೇ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಗುಪ್ತಚರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಉಗ್ರರು ನೇಪಾಳದಿಂದ ಉತ್ತರಪ್ರದೇಶವನ್ನು ತಲುಪುವ ಸಾಧ್ಯತೆಯಿದ್ದು, ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು ಮತ್ತು ಬಸ್ಸುಗಳನ್ನು ಗುರಿಯಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬೆನ್ನಲ್ಲೇ ಅಯೋಧ್ಯೆಗೆ ಬರುವ ಎಲ್ಲಾ ವಾಹನಗಳು, ಅಲ್ಲಿನ ಹೋಟೆಲ್ ಮತ್ತು ಅತಿಥಿ ಗೃಹಗಳ ತಪಾಸಣೆ ನಡೆಸಲಾಗುತ್ತಿದೆ.

ಗಣ್ಯರು ವಾರಾಂತ್ಯದಲ್ಲಿ ರಾಮಮಂದಿರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಶಿವಸೇನೆಯ 18 ಸಂಸದರೊಂದಿಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ರಾಮಮದಿರಕ್ಕೆ ಭೇಟಿ ನೀಡಲಿದ್ದಾರೆ.

ಈಗಾಗಲೇ ಭಯೋತ್ಪಾದಕರ ಇರುವಿಕೆ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಲ್ಲಾಗಿದ್ದು, ಆ ವರದಿಯಲ್ಲಿ ಲಷ್ಕರ್-ಎ-ತೊಯ್ಬಾ ಸೇರಿದಂತೆ ಇತರ ಸಂಘಟನೆಗಳು ಉತ್ತ್ರಪ್ರದೆಶ್ದ ಫೈಜಾಬಾದ್ ಮತ್ತು ಗೋರಖ್’ಪುರದಲ್ಲಿ ರಹಸ್ಯವಾಗಿ ತಮ್ಮ ನೆಲೆಗಳನ್ನು ಸ್ಥಾಪಿಸುತ್ತಿವೆ. ಈ ನಗರಗಳಲ್ಲಿ ಭಯೋತ್ಪಾದಕ ನೆಲೆಗಳನ್ನು ಸ್ಥಾಪಿಸುವ ಮತ್ತು ಯುವಕರನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಮೊಹಮ್ಮದ್ ಉಮರ್ ಮಡ್ನಿಗೆ ವಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago