ನವದೆಹಲಿ : ಉಗ್ರರ ವಿಚಾರದಲ್ಲಿ ಯಾವುದೇ ರಾಜಿ ಮಾತಿಲ್ಲ. ಅವರನ್ನು ಸಹಿಸಿಕೊಳ್ಳುವ ಅಗತ್ಯವೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಖಡಕ್ ಸಂದೇಶ ರವಾನಿಸಿದ್ದಾರೆ.
ಸೋಮವಾರ ನಡೆದ ಸಭೆಯಲ್ಲಿ ಅಮಿತ್ ಶಾ, ಜಮ್ಮುಕಾಶ್ಮೀರದ ವಾಸ್ತವದ ಪರಿಸ್ಥಿತಿ ಕುರಿತು ವರದಿಯನ್ನು ಕೇಳಿದ್ದಾರೆ ಎನ್ನಲಾಗಿದ್ದು, ಇನ್ನೆರಡು ತಿಂಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಶಾಂತ ಪರಿಸ್ಥಿತಿ ನೆಲಸುವಂತೆ ಸೂಕ್ತ ರಣತಂತ್ರ ರೂಪಿಸಲು ನಿರ್ಧರಿಸುವುದಾಗಿ ಷಾ ತಿಳಿಸಿದ್ದಾರೆ.
2019 ರ ಮೇ ತಿಂಗಳವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 101 ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಅಂದರೆ ಪ್ರತಿ ತಿಂಗಳು 20 ಉಗ್ರರು ನಮ್ಮ ಭದ್ರತಾ ಪಡೆಯ ದಾಳಿಗೆ ಬಲಿಯಾಗುತ್ತಿದ್ದಾರೆ. ಆದರೆ, ನಮ್ಮ ದೇಶದಲ್ಲೇ ಇರುವ ಭಯೋತ್ಪಾದನೆಯನ್ನು ನಿಯಂತ್ರಣಕ್ಕೆ ತರಲಾಗುತ್ತಿಲ್ಲ.
ಸುಮಾರು 50 ಯುವಕರು ವಿವಿಧ ಉಗ್ರ ಸಂಘಟನೆಗಳನ್ನು ಸೇರಿಕೊಂಡಿದ್ದಾರೆ. ಇದು ಚಿಂತೆಗೆ ಕಾರಣವಾಗಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…