Featured

ಉಗ್ರರ ವಿರುದ್ಧದ ಭಾರತದ ಹೋರಾಟಕ್ಕೆ ಬೆಂಬಲ ನೀಡಿದ ಬಹರೇನ್ -Vishwanews24

ಮನಾಮಾ : ಉಗ್ರರ ವಿರುದ್ಧದ ಭಾರತದ ಹೋರಾಟಕ್ಕೆ ಬಹರೇನ್ ಕೈ ಜೋಡಿಸುವುದಾಗಿ ಹೇಳಿದೆ.

ಎರಡು ದಿನಗಳ ಬಹರೇನ್ ಭೇಟಿಯಲ್ಲಿರುವ ಪ್ರಧಾನಿ ಮೋದಿ ಹಾಗೂ ಬಹರೇನ್ ದೊರೆ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು ಭಯೋತ್ಪಾದನೆ ನಿಗ್ರಹ, ಭದ್ರತೆ, ದ್ವಿಪಕ್ಷೀಯ ಸಂಬಂಧ, ಪ್ರಾದೇಶಿಕ ಸಹಕಾರ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಹಲವು ಒಪ್ಪಂದಗಳಿಗೆ ಭಾನುವಾರ ಸಹಿ ಹಾಕಿದರು.

ಪ್ರಧಾನಿ ಮೋದಿ ಬಹರೈನ್ ಪ್ರವಾಸದಲ್ಲಿದ್ದ ವೇಳೆ ಈ ಸಂಕಲ್ಪ ಮಾಡಲಾಗಿದೆ. ಜೊತೆಗೆ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಕೈಜೋಡಿಸಲು ಮತ್ತು ಉಗ್ರರಿಗೆ ನೆರವಾಗುವ ದೇಶಗಳನ್ನು ಏಕಾಂಗಿಯಾಗಿಸಲು ಒಂದಾಗುವಂತೆ ವಿಶ್ವ ಸಮುದಾಯಕ್ಕೆ ಉಭಯ ದೇಶಗಳೂ ಮನವಿ ಮಾಡಿವೆ. ಈ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.

ಭಯೋತ್ಪಾದನೆ ಸಂಚು ರೂಪಿಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಜಾಗತಿಕ ಸಮುದಾಯ ಜಂಟಿಯಾಗಿ ಪ್ರಯತ್ನಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಜಾಗತಿಕ ಸಮುದಾಯ ಜಂಟಿಯಾಗಿ ಪ್ರಯತ್ನಗಳನ್ನು ಕೈಗೊಳ್ಳಬೇಕು. ಉಗ್ರ ಸಂಘಟನೆಗಳು ಮತ್ತು ಉಗ್ರರರಿಗೆ ವಿಶ್ವಸಂಸ್ಥೆ ಕಠಿಣ ನಿಷೇಧವನ್ನು ಹೇರಬೇಕು ಎಂದು ಉಭಯ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago