Featured

ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ, ಭಾರತದ ಮೇಲೆ ಇನ್ನೊಂದು ಉಗ್ರ ದಾಳಿ ನಡೆದರೆ ಗ್ರಹಚಾರ ನೆಟ್ಟಗಿರಲ್ಲ : ಪಾಕ್‌ಗೆ ಖಡಕ್ ಎಚ್ಚರಿಕೆ ನೀಡಿದ ಟ್ರಂಪ್ – Vishwanews24

ವಾಷಿಂಗ್ಟನ್: ಪುಲ್ವಾಮಾ ಉಗ್ರ ದಾಳಿ ಬಳಿಕ ಜಾಗತಿಕ ಮಟ್ಟದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದು ಭಾರತದಲ್ಲಿ ಇನ್ನೊಂದು ಉಗ್ರ ದಾಳಿ ನಡೆದಿದ್ದೇ ಆದಲ್ಲಿ ಪಾಕಿಸ್ತಾನಕ್ಕೆ ಗ್ರಹಚಾರ ನೆಟ್ಟಗಿರಲ್ಲ ಎಂದು ಹೇಳಿದ್ದಾರೆ.

ಭಾರತದಲ್ಲಿ ಉಗ್ರ ದಾಳಿ ನಡೆದರೇ ಪಾಕಿಸ್ತಾನ ನಿಜಕ್ಕೂ ಆ ಬಳಿಕ ಅತ್ಯಂತ ಕಷ್ಟಕರ ದಿನಗಳನ್ನು ಎದುರಿಸಲಿದೆ. ಉಗ್ರರ ಶಮನ ಮಾಡುವ ನಿಟ್ಟಿನಲ್ಲಿ ಪಾಕ್ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದು ನಾವು ಗಮನಿಸಬೇಕಿದೆ. ಇಲ್ಲವಾದಲ್ಲಿ ಮತ್ತೆ ಉಗ್ರ ಚಟುವಟಿಕೆಗಳು ಕಾಣಿಸಿಕೊಳ್ಳುತ್ತದೆ ಎಂದರು.
ಅಮೆರಿಕದ ಶ್ವೇತಭವನವು ಪತ್ರಿಕಾ ಪ್ರಕಟಣೆಯಲ್ಲಿ ಪಾಕಿಸ್ತಾನಕ್ಕೆ ಈ ಎಚ್ಚರಿಕೆಯನ್ನು ನೀಡಿದೆ. ಈ ಮೂಲಕ ಪಾಕಿಸ್ತಾನ ಮತ್ತೆ ತನ್ನ ಬಾಲ ಬಿಚ್ಚಿದಲ್ಲಿ ಭಾರತ ಅತ್ಯಂತ ಪರಿಣಾಮಕಾರಿ ಪ್ರತ್ಯುತ್ತರ ನೀಡೋದು ನಿಶ್ಚಿತ ಎನ್ನುವ ಸಂದೇಶವನ್ನು ಪಾಕಿಸ್ತಾನಕ್ಕೆ ಅಮೆರಿಕ ರವಾನಿಸಿದೆ.
Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

4 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

4 hours ago