Featured

ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ : ರಾಮೇಶ್ವರ್ ತೆಲಿ – Vishwanews24

ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ : ರಾಮೇಶ್ವರ್ ತೆಲಿ – Vishwanews24

ನವದೆಹಲಿ: ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.

ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಾಖಲೆಯ ಗರಿಷ್ಠ ಮಟ್ಟ ತಲುಪಿರುವ ಸಂದರ್ಭದಲ್ಲೇ ಸಚಿವರು ಈ ಹೇಳಿಕೆ ನೀಡಿರುವುದಾಗಿ ‘ಎಎನ್‌ಐ’ ವರದಿ ಮಾಡಿದೆ.

ಅಸ್ಸಾಂನಲ್ಲಿ ವರದಿಗಾರರ ಜತೆ ಮಾತನಾಡಿದ ಅವರು, ‘ಇಂಧನ ಬೆಲೆ ಹೆಚ್ಚಿಲ್ಲ, ಅದು ತೆರಿಗೆಗಳನ್ನು ಒಳಗೊಂಡಿದೆ. ನೀವು ಉಚಿತ ಲಸಿಕೆಯನ್ನು ಪಡೆಯಬೇಕೆಂದರೆ, ಅದಕ್ಕೆ ಹಣ ಎಲ್ಲಿಂದ ಬರುತ್ತದೆ? ಲಸಿಕೆಗೆ ನೀವು ಹಣ ಪಾವತಿಸಿಲ್ಲ. ಹಾಗಾಗಿ ತೆರಿಗೆ ಮೂಲಕ ಹಣ ಸಂಗ್ರಹಿಸಲಾಗಿದೆ’ ಎಂದು ಸಚಿವರು ಹೇಳಿದ್ದಾರೆ.

ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ ಆತ್ಮಹತ್ಯೆ – Vishwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

48 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago