ನವದೆಹಲಿ: ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.
ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಾಖಲೆಯ ಗರಿಷ್ಠ ಮಟ್ಟ ತಲುಪಿರುವ ಸಂದರ್ಭದಲ್ಲೇ ಸಚಿವರು ಈ ಹೇಳಿಕೆ ನೀಡಿರುವುದಾಗಿ ‘ಎಎನ್ಐ’ ವರದಿ ಮಾಡಿದೆ.
ಅಸ್ಸಾಂನಲ್ಲಿ ವರದಿಗಾರರ ಜತೆ ಮಾತನಾಡಿದ ಅವರು, ‘ಇಂಧನ ಬೆಲೆ ಹೆಚ್ಚಿಲ್ಲ, ಅದು ತೆರಿಗೆಗಳನ್ನು ಒಳಗೊಂಡಿದೆ. ನೀವು ಉಚಿತ ಲಸಿಕೆಯನ್ನು ಪಡೆಯಬೇಕೆಂದರೆ, ಅದಕ್ಕೆ ಹಣ ಎಲ್ಲಿಂದ ಬರುತ್ತದೆ? ಲಸಿಕೆಗೆ ನೀವು ಹಣ ಪಾವತಿಸಿಲ್ಲ. ಹಾಗಾಗಿ ತೆರಿಗೆ ಮೂಲಕ ಹಣ ಸಂಗ್ರಹಿಸಲಾಗಿದೆ’ ಎಂದು ಸಚಿವರು ಹೇಳಿದ್ದಾರೆ.
ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ ಆತ್ಮಹತ್ಯೆ – Vishwanews24
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…