ನವದೆಹಲಿ: ಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ.
ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಾಖಲೆಯ ಗರಿಷ್ಠ ಮಟ್ಟ ತಲುಪಿರುವ ಸಂದರ್ಭದಲ್ಲೇ ಸಚಿವರು ಈ ಹೇಳಿಕೆ ನೀಡಿರುವುದಾಗಿ ‘ಎಎನ್ಐ’ ವರದಿ ಮಾಡಿದೆ.
ಅಸ್ಸಾಂನಲ್ಲಿ ವರದಿಗಾರರ ಜತೆ ಮಾತನಾಡಿದ ಅವರು, ‘ಇಂಧನ ಬೆಲೆ ಹೆಚ್ಚಿಲ್ಲ, ಅದು ತೆರಿಗೆಗಳನ್ನು ಒಳಗೊಂಡಿದೆ. ನೀವು ಉಚಿತ ಲಸಿಕೆಯನ್ನು ಪಡೆಯಬೇಕೆಂದರೆ, ಅದಕ್ಕೆ ಹಣ ಎಲ್ಲಿಂದ ಬರುತ್ತದೆ? ಲಸಿಕೆಗೆ ನೀವು ಹಣ ಪಾವತಿಸಿಲ್ಲ. ಹಾಗಾಗಿ ತೆರಿಗೆ ಮೂಲಕ ಹಣ ಸಂಗ್ರಹಿಸಲಾಗಿದೆ’ ಎಂದು ಸಚಿವರು ಹೇಳಿದ್ದಾರೆ.
ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ ಆತ್ಮಹತ್ಯೆ – Vishwanews24
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…