ಉಡುಪಿ

ಉಚ್ಚಿಲದಲ್ಲಿ ಉತ್ತಮ ಗುಣಮಟ್ಟದ ಕೈಗೆಟುಕುವ ದರದಲ್ಲಿ ಆರಂಭವಾಗಲಿದೆ PHOTOGRAPHY ACCESSORIES SALES ಮಳಿಗೆ -Vishwanews24

ಉಚ್ಚಿಲದಲ್ಲಿ ಉತ್ತಮ ಗುಣಮಟ್ಟದ ಕೈಗೆಟುಕುವ ದರದಲ್ಲಿ ಆರಂಭವಾಗಲಿದೆ PHOTOGRAPHY ACCESSORIES SALES ಮಳಿಗೆ -Vishwanews24

ಕಾಪು: ಇನ್ಮುಂದೆ ಯಾವುದೇ ಫೋಟೋಗ್ರಾಫಿ ಹಾಗೂ ಸ್ಟುಡಿಯೋ ಗೆ ಸಂಬಂಧ ಪಟ್ಟ ಎಲ್ಲಾ ಅಗತ್ಯ ಸೊತ್ತುಗಳ ಮಳಿಗೆ ಬುಧವಾರ ಉಚ್ಚಿಲದಲ್ಲಿ ಪ್ರಾರಂಭವಾಗಲಿದೆ.

ಇಲ್ಲಿನ‌ ಬದ್ದಿಂಜೆ ಕಾಂಪ್ಲೆಕ್ಸ್ ನಲ್ಲಿರುವ ಬಾಲಕೃಷ್ಣ ಪೂಜಾರಿ ಉಚ್ಚಿಲ‌ ಮಾಲಕತ್ವದ ಆಶೀರ್ವಾದ್ ಡಿಜಿಟಲ್ ಸ್ಟೂಡಿಯೋದಲ್ಲಿ ನೂತನವಾಗಿ ಈ ಮಳಿಗೆ ಕಾರ್ಯರಂಭಿಸಲಿದೆ.

ಅತ್ಯಂತ ಉತ್ತಮ‌ ಗುಣಮಟ್ಟದ ಇತರ ಮಳಿಗೆಗಳಿಗಿಂತಲು ಕಡಿಮೆ ದರದಲ್ಲಿ ಪರಿಕರಗಳು ಸಿಗಲಿದೆ.

ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ಆನ್ಲೈನ್ ಪೇಮೆಂಟ್ ಹಾಗೂ ಡೆಲಿವೆರಿ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ಬ್ರ್ಯಾಂಡ್ ನ ಸೊತ್ತುಗಳು ಗ್ರಾಹಕರಿಗೆ ಲಭ್ಯವಿದೆ.

ಗ್ರಾಹಕರಿಗಾಗಿ ಸಂಪರ್ಕ ಸಂಖ್ಯೆ: 9448445507

Vishwa News 24

Recent Posts

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

10 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

23 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

31 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

35 minutes ago

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

46 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

56 minutes ago