Featured

ಉಚ್ಚಿಲ : ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕಿಲೋ ಅಕ್ಕಿ : ರಾಹುಲ್ ಗಾಂಧಿ – Vishwanews24

ಉಚ್ಚಿಲ : ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕಿಲೋ ಅಕ್ಕಿ , ನಾವು ಹೇಳಿದ್ದನ್ನು ಮಾಡುತ್ತೇವೆ ಸುಳ್ಳು ಭರವಸೆ ಕೊಡಲ್ಲ : ರಾಹುಲ್ ಗಾಂಧಿ

ಮತ್ತೆ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ

ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕಿಲೋ ಅಕ್ಕಿ

ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 3000 ಪದವೀಧರರಿಗೆ ನೀಡಲಾಗುವುದು

ಡಿಪ್ಲೋಮಾ ಪದವೀಧರರಿಗೆ ಒಂದುವರೆ ಸಾವಿರ ರೂಪಾಯಿ

4 ಸ್ಕೀಮ್ ಮೊದಲನೇ ಕ್ಯಾಬಿನೆಟ್ ನಲ್ಲಿ ನಿರ್ಣಯವಾಗುತ್ತೆ

ಈಗಾಗಲೇ ಛತ್ತೀಸ್ಗಡ ಪಂಜಾಬ್ ಹಿಮಾಚಲ ಪ್ರದೇಶದಲ್ಲಿ ನಮ್ಮ ಕಾರ್ಯಕ್ರಮ ಅನುಷ್ಠಾನ ಮಾಡಿದ್ದೇವೆ

ನಾವು ಹೇಳಿದ್ದನ್ನು ಮಾಡುತ್ತೇವೆ ಸುಳ್ಳು ಭರವಸೆ ಕೊಡಲ್ಲ

ಪ್ರಧಾನಿ ಮೋದಿ ಹದಿನೈದು ಲಕ್ಷ ರೂಪಾಯಿ ಹಾಕುತ್ತೇನೆ ಅಂದಿದ್ದರು

ಅವರ ತರ ನಾವು ಸುಳ್ಳು ಭರವಸೆ ಕೊಡಲ್ಲ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago