ಪಡುಬಿದ್ರಿ: ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಸೆಪ್ಟೆಂಬರ್ 30ರಂದು ನಡೆದಿದೆ.
ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪುತ್ತೂರು ನೋಂದಣಿಯ ಬೈಕ್ನಲ್ಲಿ ಮೃತರಾದವರು ಉಡುಪಿಯಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.
ಸಮಾಜ ಸೇವಕ ಜಮಾಲುದ್ದೀನ್ ಉಚ್ಚಿಲ, ಹಮೀದ್ ಮೂಳೂರು, ರಯೀಸ್, ರಝಾಕ್, ಅನ್ವರ್ ಕೋಟೇಶ್ವರ ಮತ್ತು ಸಾದಿಕ್ ಪಡುಬಿದ್ರಿ ಅವರು ಮೃತದೇಹವನ್ನು ಶವಾಗಾರಕ್ಕೆ ಸಾಗಿಸುವಲ್ಲಿ ನೆರವು ನೀಡಿದರು.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…