ಉಚ್ಚಿಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಕಾಪು ವಿಧಾನ ಸಭಾ ಕ್ಷೇತ್ರ ವಲಯದ ವತಿಯಿಂದ ಸಾರ್ವಜನಿಕರಿ ಗಾಗಿ ಉಚ್ಚಿಲದಲ್ಲಿ ಉಚಿತ ಅಂಬುಲೆನ್ಸ್ ಲೋಕಾರ್ಪಣೆ ಸಮಾರಂಭ ನಡೆಯಿತು.
ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಯು. ಸೀತಾರಾಂ ಭಟ್ ಮಾತನಾಡಿ, ಜಾತಿ, ಧರ್ಮವು ನಾವು ಮಾಡಿಕೊಂಡ ಚೌಕಟ್ಟು. ಎಲ್ಲಾ ಧರ್ಮದ ಮೂಲ ಸಾರ ಕರುಣೆ, ತಾಳ್ಮೆ, ಸಹನೆಯ ಸಂದೇಶ ನೀಡುತ್ತದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ರಾಷ್ಟ್ರಿಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಮಾತನಾಡಿ, ಪ್ರೀತಿ, ಸಹೋದರತೆ, ಅನ್ಯೋನ್ಯತೆ, ಮಮತೆ, ಶಾಂತಿ, ತ್ಯಾಗಕ್ಕಾಗಿ ಸಂಸ್ಥೆ ಮುಂದಾಗಿದೆ ಎಂದರು.
ವೇದಿಕೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಎರ್ಮಾಳು ಜಾಮಿಶಾ ಮಸೀದಿಯ ಖತೀಬರಾದ ಶಬ್ಬೀರ್ ಫೈಝಿ, ಎರ್ಮಾಳು ಚರ್ಚ್ನ ಧರ್ಮಗುರುಗಳಾದ ಲಾರೆನ್ಸ್ ರಾಡ್ರಿಗಸ್, ಉಡುಪಿ ಜಿಲ್ಲಾ ಹೋಮ್ ಗಾರ್ಡ್ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ, ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ ಡಿ. ಸಾಲ್ಯಾನ್, ಮಹಮ್ಮದ್ ಇಕ್ಬಾಲ್, ಮಜೀದ್ ಪೊಲ್ಯ, ಹನೀಫ್ ಮೂಳೂರು, ಅಬ್ರಾರ್ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…