ಉಡುಪಿ: ಖಾಸಗಿ ಬಸ್ ಚಾಲಕರಿಬ್ಬರು ಟೈಮಿಂಗ್ ವಿಚಾರದಲ್ಲಿ ಹೊಡೆದಾಡಿಕೊಂಡ ಘಟನೆ ಉಡುಪಿಯ ಉಚ್ಚಿಲ ಪೇಟೆಯಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ವಿಶಾಲ್ ಖಾಸಗಿ ಬಸ್ ಹಾಗೂ ನವದುರ್ಗಾ ಬಸ್ಸಿನ ಚಾಲಕರು ಪರಸ್ಪರ ನಿಂದಿಸಿ, ಹೊಡೆದಾಡಿ ಕೊಂಡವರು. ಪಡುಬಿದ್ರಿಯಲ್ಲಿ ಮುಂದೆ ಹೋಗುತ್ತಿದ್ದ ವಿಶಾಲ್ ಬಸ್ಸನ್ನು ಹಿಂದಿಕ್ಕಿ ನವದುರ್ಗಾ ಮುಂದೆ ಬಂದಿತ್ತು.
ಆಗ ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಉಚ್ಚಿಲ ಎಂಬಲ್ಲಿ ಬಸ್ಸಿನಿಂದ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ. ಗಲಾಟೆ ಜೋರಾಗುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಎರಡೂ ಬಸ್ಸನ್ನು ಸೀಝ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.
ವಿಧಾನಪರಿಷತ್ ಕಲಾಪದ ವೇಳೆ ಮೊಬೈಲ್ ಬಳಕೆ ಇಲ್ಲ : ಸಭಾಪತಿ ಬಸವರಾಜ ಹೊರಟ್ಟಿ -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]