Featured

ಉಚ್ಚಿಲ : ಖಾಸಗಿ ಬಸ್ ಟೈಮಿಂಗ್ ವಿಚಾರ : ಹೊಡೆದಾಡಿಕೊಂಡ ಬಸ್ ಚಾಲಕರು -Vishwanews24

ಉಚ್ಚಿಲ : ಖಾಸಗಿ ಬಸ್ ಟೈಮಿಂಗ್ ವಿಚಾರ : ಹೊಡೆದಾಡಿಕೊಂಡ ಬಸ್ ಚಾಲಕರು -Vishwanews24

ಉಡುಪಿ: ಖಾಸಗಿ ಬಸ್ ಚಾಲಕರಿಬ್ಬರು ಟೈಮಿಂಗ್ ವಿಚಾರದಲ್ಲಿ ಹೊಡೆದಾಡಿಕೊಂಡ ಘಟನೆ ಉಡುಪಿಯ ಉಚ್ಚಿಲ ಪೇಟೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ವಿಶಾಲ್ ಖಾಸಗಿ ಬಸ್ ಹಾಗೂ ನವದುರ್ಗಾ ಬಸ್ಸಿನ ಚಾಲಕರು ಪರಸ್ಪರ ನಿಂದಿಸಿ, ಹೊಡೆದಾಡಿ ಕೊಂಡವರು. ಪಡುಬಿದ್ರಿಯಲ್ಲಿ ಮುಂದೆ ಹೋಗುತ್ತಿದ್ದ ವಿಶಾಲ್ ಬಸ್ಸನ್ನು ಹಿಂದಿಕ್ಕಿ ನವದುರ್ಗಾ ಮುಂದೆ ಬಂದಿತ್ತು.

ಮಂಗಳೂರು : ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

ಆಗ ಹಿಂದಿನಿಂದ ಬಂದ ವಿಶಾಲ್ ಬಸ್ಸಿನ ಚಾಲಕ ಸಿದ್ದಿಕ್ ಎಂಬಾತ ಉಚ್ಚಿಲ ಎಂಬಲ್ಲಿ ಬಸ್ಸಿನಿಂದ ಕೆಳಗಿಳಿದು ನವದುರ್ಗಾ ಬಸ್ಸಿನ ಚಾಲಕ ಇಕ್ಬಾಲ್ ಎಂಬವರಿಗೆ ಥಳಿಸಿದ್ದಾನೆ. ಗಲಾಟೆ ಜೋರಾಗುತ್ತಿದ್ದಂತೆಯೇ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಎರಡೂ ಬಸ್ಸನ್ನು ಸೀಝ್ ಮಾಡಿ ಇಬ್ಬರು ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

ವಿಧಾನಪರಿಷತ್ ಕಲಾಪದ ವೇಳೆ ಮೊಬೈಲ್‌ ಬಳಕೆ ಇಲ್ಲ ‌: ಸಭಾಪತಿ ಬಸವರಾಜ ಹೊರಟ್ಟಿ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

12 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

15 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

15 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

15 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

15 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

16 hours ago