Featured

ಉಚ್ಚಿಲ ದಸರಾ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ – Vishwanews24

ಉಚ್ಚಿಲ ದಸರಾ – ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ

ಉಚ್ಚಿಲ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಶುಕ್ರವಾರ ಉಚ್ಚಿಲ ದಸರಾ ಪ್ರಯುಕ್ತ ಏಕಕಾಲದಲ್ಲಿ ನೂರು ವೀಣಾ ವಾದನ ಶತ ವೀಣಾ ವಲ್ಲರಿ ಕಾರ್ಯಕ್ರಮ ಜರುಗಿತು.

ಮಣಿಪಾಲದ ವಿ|| ಪವನ ಬಿ ಆಚಾರ್ ಅವರ ನಿರ್ದೇಶನ ಮತ್ತು ನಿರ್ವಣೆಯೊಂದಿಗೆ ನಡೆದಿ ವೀಣಾ ವಾದನದಲ್ಲಿ ಮಣಿಪಾಲದ ಕಲಾಸ್ಪಂದನ ತಂಡದ ಜೊತೆಗೆ ಉಡುಪಿ ಮತ್ತು ಕಾರ್ಕಳ ಭಾಗದ ವೀಣಾ ವಾದಕರು ಸಾಥ್ ನೀಡಿದರು. ಸುಮಾರು 101 ವೀಣಾ ವಾದಕರೊಂದಿಗೆ 14 ಸಹಕಲಾವಿದರು ಮತ್ತು ಹಿನ್ನಲೆ ಕಲಾವಿದರು ಭಾಗಿಯಾಗಿದ್ದರು. ಸಾವಿರಾರು ಮಂದಿ ಸಂಗೀತ ಪ್ರಿಯರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕಾರ್ಕಳ: ದುರ್ಗಾ ದೌಡ್‌ನಲ್ಲಿ 7500 ಹಿಂದೂ ಕಾರ್ಯಕರ್ತರು ಭಾಗಿ..

ಇದೇ ವೇಳೆ ವಿ|| ಪವನ ಬಿ ಆಚಾರ್ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ನಾಡೋಜ ಡಾ|ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮತ್ತಿತರರು ಉಪಸ್ಥೀತರಿದ್ದರು.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

5 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

5 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

12 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

13 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

13 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago