Featured

ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ – ಚಿತ್ರ ಬಿಡಿಸುವ ಸ್ಪರ್ಧೆ ವಿಜೇತರ ವಿವರ -Vishwanews24

ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಚಿತ್ರ ಬಿಡಿಸುವ ಸ್ಪರ್ಧೆ ವಿಜೇತರ ವಿವರ -Vishwanews24

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀಮಹಾಲಕ್ಷ್ಮಿದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮೊಗವೀರ ಭವನ ಉಚ್ಚಿಲದಲ್ಲಿ ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಅತ್ಯುತ್ತಮ ಚಿತ್ರಗಳನ್ನು ಗುರುತಿಸಿ ತೀರ್ಪುಗಾರರಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕಲಾವಿದರಾದ ರಮೇಶ್ ಕಿದಿಯೂರ್, ಶೇಖರ್ ಕಲಾಪ್ರತಿಭಾ, ಶ್ರೀಧರ್ ತೊಟ್ಟಂ ರವರು ವಿಜೇತರನ್ನು ಆಯ್ಕೆ ಮಾಡಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

1ರಿಂದ 4 ನೇ ತರಗತಿ ವಿಭಾಗದಲ್ಲಿ ಪ್ರಥಮ ಬಹುಮಾನ ಅನ್ವಿತ್ ಆರ್. ಶೆಟ್ಟಿಗಾರ್ ( ಸೈಂಟ್ ಮೇರೀಸ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್, ಕನ್ನರ್ಪಾಡಿ.), ದ್ವಿತೀಯ ಬಹುಮಾನ ಸಿದ್ದಿಕ್ಷ (ಶಾರದಾ ವಿದ್ಯಾಲಯ ಮಂಗಳೂರು), ತೃತೀಯ ಬಹುಮಾನ ಸ್ತುತಿ ಆಚಾರ್ಯ (ಕೆ. ಪಿ. ಎಸ್. ಮುನಿಯಾಲು) ಹಾಗೂ ಸಮಾಧಾನಕರ ಬಹುಮಾನ ಪಾವನಿ ಜೆ. ರಾವ್(ಶ್ರೀ ಅನಂತೇಶ್ವರ ಹಿರಿಯ ಪ್ರಾಥಮಿಕ ಶಾಲೆ, ಉಡುಪಿ.), ಪುಷ್ಟಿ ಪೂಜಾರಿ ( ಸಿಲಾಸ್ ಇಂಟರ್‌ನ್ಯಾಷನಲ್ ಉಡುಪಿ) ಮತ್ತು ಕೆ. ಪ್ರಣವ್ ಶೇಟ್(ವಿದ್ಯೋದಯ ಪಬ್ಲಿಕ್ ಸ್ಕೂಲ್, ಉಡುಪಿ) ಆಯ್ಕೆಯಾಗಿದ್ದಾರೆ.

5 ರಿoದ 7 ನೇ ತರಗತಿ ವಿಭಾಗದಲ್ಲಿ ಪ್ರಥಮ ಬಹುಮಾನ ವಿನೀಷ್ ಆಚಾರ್ಯ ( ಎಸ್. ಆರ್. ಪಬ್ಲಿಕ್ ಸ್ಕೂಲ್, ಹೆಬ್ರಿ.), ದ್ವಿತೀಯ ಬಹುಮಾನ ಧೃತಿ ಎಸ್. (ಲಿಟ್ಲ್ರಾಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಬ್ರಹ್ಮಾವರ), ತೃತೀಯ ಬಹುಮಾನ ಅದಿತ್ (ಕೆನರಾ ಹಿರಿಯ ಪ್ರಾಥಮಿಕ ಶಾಲೆ, ಉರ್ವ) ಹಾಗೂ ಸಮಾಧಾನಕರ ಬಹುಮಾನ ಕಶ್ವಿ ಎ. ಪಾಂಗಾಳ್ (ಹೋಲಿ ಫ್ಯಾಮಿಲಿ ಸ್ಕೂಲ್, ಸುರತ್ಕಲ್), ಕಾರ್ತಿಕ್ ( ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ), ಅದಿತಿ (ವಾಸುದೇವ ಕೃಪಾ ವಿದ್ಯಾ ಮಂದಿರ, ಬೈಲೂರು), ಯಶ್ ಎನ್. ಸಾಲ್ಯಾನ್ (ಹೋಲಿ ಫ್ಯಾಮಿಲಿ ಸ್ಕೂಲ್, ಸುರತ್ಕಲ್) ಆಯ್ಕೆಯಾಗಿದ್ದಾರೆ.

8 ರಿಂದ 1೦ ನೇ ತರಗತಿ ವಿಭಾಗದಲ್ಲಿ ಪ್ರಥಮ ಬಹುಮಾನ ಅಕ್ಷಜ್ (ಎನ್ ಐ ಟಿ ಕೆ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಸುರತ್ಕಲ್), ದ್ವಿತೀಯ ಬಹುಮಾನ ಕೆ. ಪ್ರತೀಕ್ಷಾ ಶೇಟ್ (ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ), ತೃತೀಯ ಸ್ಪರ್ಶ ಪ್ರದೀಪ್ (ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ) ಹಾಗೂ ಸಮಾಧಾನಕರ ಬಹುಮಾನ ದೀಪಿಕಾ ಭಟ್ (ಸೈಂಟ್ ಸಿಸಿಲೀಸ್ ಹೈಸ್ಕೂಲ್ ಉಡುಪಿ), ಎಸ್. ಪ್ರಮುಖ್ ಐತಾಳ್ (ಶಾರದಾ ವಿದ್ಯಾಲಯ ಮಂಗಳೂರು), ಸಮೀಕ್ಷಾ (ಕೆ. ಎಂ. ಇ. ಎಸ್. ಕುಕ್ಕುಂದೂರು) ಆಯ್ಕೆಯಾಗಿದ್ದಾರೆ.

ಪಿಯುಸಿ ಮತ್ತು ಪದವಿ ವಿಭಾಗದಲ್ಲಿ ಪ್ರಥಮ ಬಹುಮಾನ ಅತುಲ್ (ಕೆನರಾ ಡಿಗ್ರಿ ಕಾಲೇಜು, ಮಂಗಳೂರು), ದ್ವಿತೀಯ ಬಹುಮಾನ ಅಮಿತ್ ರಾಜ್ (ಮಾನಸ ಕಾಲೇಜು, ಮಂಗಳೂರು.), ತೃತೀಯ ಬಹುಮಾನ ಆದರ್ಶ ಭಟ್ (ಪೂರ್ಣಪ್ರಜ್ಞಾ ಕಾಲೇಜು, ಉಡುಪಿ) ಹಾಗೂ ಸಮಾಧಾನಕರ ಬಹುಮಾನ ವೈಭವ್ ವಿ. ಆಚಾರ್ಯ (ಎಸ್. ಎಮ್. ವಿ. ಐ. ಟಿ. ಎಮ್. ಬಂಟಕಲ್ಲು), ಬಿಂದು ಕೆ. ( ತೃಷಾ ಕಾಲೇಜ್ ಆಫ್ ಕಾಮರ್ಸ್, ಮಂಗಳೂರು), ಪ್ರಜ್ಞಾ ಬಿ. ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ.

ಸಾರ್ವಜನಿಕ ವಿಭಾಗದಲ್ಲಿ ಪ್ರಥಮ ಬಹುಮಾನ ಚರಣ್ ಕುಮಾರ್, ದ್ವಿತೀಯ ಬಹುಮಾನ ಅಶ್ವತ್, ತೃತೀಯ ಬಹುಮಾನ ವಸುಧಾ ಕುಂಬ್ಳೇಕರ್ ಹಾಗೂ ಸಮಾಧಾನಕರ ಬಹುಮಾನ ಶಶಿಧರ್ ಬಂಗೇರ, ಧನಂಜಯ ಬಿ. ಅಮೀನ್, ಖುಷಿ ಪಿ. ಕುಂದರ್ ಆಯ್ಕೆಯಾಗಿದ್ದಾರೆ

.ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ, ಬಹುಮಾನ ವಿಜೇತರಿಗೆ ಹಾಗೂ ತೀರ್ಪುಗಾರರಿಗೆ ಬ್ಯಾಂಕಿನ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕ್ರಮ ಯಶಸ್ವಿಗೊಳಿಸಿದ ಎಲ್ಲರಿಗೂ ವಂದನೆ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago