ಉಚ್ಚಿಲ : ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇವರ ಆಶ್ರಯದಲ್ಲಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಎರಡನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾದ ಸಹಕಾರ ರತ್ನ ಡಾ ಎಂಎನ್ ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನ ಕಾರ್ಯಕ್ರಮ ಉಚ್ಚಿಲದ ಮೊಗವೀರ ಭವನದಲ್ಲಿ ನಡೆಯಿತು.
ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಬೆಳಪು ದೇವಿಪ್ರಸಾದ್ ಅವರಿಗೂ ಸನ್ಮಾನಿಸಲಾಯಿತು.
ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಉದ್ಘಾಟನೆ ಯನ್ನು ನೆರವೇರಿಸಿದರು.
ನಾಡೋಜ ಡಾ ಜಿ ಶಂಕರ್, ಜಯ ಸಿ ಕೋಟ್ಯಾನ್,ಮಟ್ಟಾರ್ ರತ್ನಾಕರ ಹೆಗ್ಡೆ,ಬೆಳಪು ದೇವಿಪ್ರಸಾದ್ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಅಪ್ಪಿ ಸಾಲಿಯಾನ್ ,ಮೊದಲಾದವರು ಉಪಸ್ಥಿತರಿದ್ದರು.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವಾಗತಿಸಿ ಪ್ರಸ್ತಾವಿಸಿದರು, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ,ಜಗದೀಶ ಮೊಗವೀರ ವಂದಿಸಿದರು.
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…