ನಮ್ಮ ಸರಕಾರ ಬರುತ್ತಿದ್ದಂತೆ ನಾವು ಮೀನುಗಾರರಿಗೆ ಹೊಸ ಸ್ಕೀಮ್ ನೀಡುತ್ತೇವೆ
ಮೀನುಗಾರರಿಗೆ ಮೂರು ಕಾರ್ಯಕ್ರಮ
ಮೀನುಗಾರರಿಗೆ 10 ಲಕ್ಷ ರೂಪಾಯಿ ಭೀಮಾ ಸೌಲಭ್ಯ ನೀಡುತ್ತೇವೆ
ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತ ಒಂದು ಲಕ್ಷ ರುಪಾಯಿ ಸಾಲ ನೀಡುತ್ತೇವೆ
ಡೀಸೆಲ್ ಸಬ್ಸಿಡಿ ಪ್ರತಿದಿನ 500 ಲೀಟರ್ ಸಹಿತ ನೀಡುತ್ತೇವೆ
ಬೆಲೆ ಏರಿಕೆಯಿಂದ ಮೀನುಗಾರರ ಸಂಕಷ್ಟಕ್ಕೀಡಾಗಿದ್ದಾರೆ
ಮೀನುಗಾರರ ಸಮಸ್ಯೆ ಬಗೆಹರಿಸಲು ಕಾರ್ಯಕ್ರಮ ಹಾಕಿಕೊಳ್ಳುತ್ತೇವೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…