ಉಚ್ಚಿಲ: ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಅವರ ಮಗ ಸಮರ್ಥ್ ಇವತ್ತು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಡಿಕ್ಕಿ : ತಂದೆ ಸಾವು, ಮಗ ಗಂಭೀರ – Vishwanews24
ಬೆಳಗಾವಿಯಿಂದ ಉಚ್ಚಿಲಕ್ಕೆ ಬಂದಿದ್ದ ಅಪ್ಪ ಮಗ ಬುಧವಾರ ಬೆಳಿಗ್ಗೆ ಬಸ್ಸಿನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿಯಾಗಿತ್ತು. ಅಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಗನನ್ನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಇಂದು ಮಗ ಕೂಡಾ ಸಾವನ್ನಪ್ಪಿದ್ದಾನೆ.
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…