ಉಚ್ಚಿಲ: ನಿನ್ನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ಅಪಘಾತದಲ್ಲಿ ಬೆಳಗಾವಿ ಮೂಲದ ಪ್ರಭಾಕರ್ ಶಂಕರ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಅವರ ಮಗ ಸಮರ್ಥ್ ಇವತ್ತು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಉಚ್ಚಿಲ : ರಸ್ತೆ ಪಕ್ಕಾ ನಿಂತಿದ್ದಾಗ ವಾಹನ ಡಿಕ್ಕಿ : ತಂದೆ ಸಾವು, ಮಗ ಗಂಭೀರ – Vishwanews24
ಬೆಳಗಾವಿಯಿಂದ ಉಚ್ಚಿಲಕ್ಕೆ ಬಂದಿದ್ದ ಅಪ್ಪ ಮಗ ಬುಧವಾರ ಬೆಳಿಗ್ಗೆ ಬಸ್ಸಿನಿಂದ ಇಳಿದು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿಯಾಗಿತ್ತು. ಅಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಗನನ್ನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಯ್ತಾದ್ರೂ ಚಿಕಿತ್ಸೆ ಫಲಿಸದೇ ಇಂದು ಮಗ ಕೂಡಾ ಸಾವನ್ನಪ್ಪಿದ್ದಾನೆ.
ನಿಂದಿಸಿದವರನ್ನು ಕ್ಷಮಿಸಲು ಬಯಸುತ್ತೇನೆ; ವಿದ್ಯಾರ್ಥಿಗಳಿಗೆ ಶಿಕ್ಷೆಯಲ್ಲ, ಮಾರ್ಗದರ್ಶನ ನೀಡಿ: ಪ್ರಧಾನಿ ಮೋದಿ ವೀಡಿಯೊ ಸಂದೇಶ ನವದೆಹಲಿ: ದೆಹಲಿಯ ಜಂತರ್ ಮಂತರ್ನಲ್ಲಿ…
ರೈಲ್ವೆಯಿಂದ ಬ್ಯಾಂಕ್ ಸೇವೆಗಳ ವರೆಗೆ ಹೊಸ ನಿಯಮ : ಇಂದಿನಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿಗೆ .. ಏನೆಲ್ಲಾ…
ಭಾರಿಮಳೆ : ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ; ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ…
ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ಮಂಗಳೂರು: 2018ರ ಸಾಮೂಹಿಕ…
ಕಾಂಗ್ರೆಸ್ ಪಾಲಾದ ಚಿಕ್ಕಮಗಳೂರು ಎಂಎಲ್ಸಿ ಸ್ಥಾನ .. ಮರುಎಣಿಕೆಯಲ್ಲಿ ಬಿಜೆಪಿಗೆ ಸೋಲು .. ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ…
ವಾಣಿಜ್ಯ ಸಿಲಿಂಡರ್ ಬೆಲೆ 200ರೂ. ಇಳಿಕೆ ನವದೆಹಲಿ: ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ…