ಉಚ್ಚಿಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಘಟನೆ ನಡೆದಿದೆ.
ಮೃತ ದುರ್ದೈವಿ ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು,ಗಾಯಗೊಂಡ ಬಾಲಕ ಸಮರ್ಥ್ (14) ಎಂದು ತಿಳಿದುಬಂದಿದೆ.
ಮೃತ ಪ್ರಭಾಕರ್ ಹಾಗು ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಆಗಮಿಸಿದ್ದರು.
ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…