ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ
ನಾಲ್ಕು ವಾಹನಗಳಿಗೆ ಢಿಕ್ಕಿ ಹಿಡೆದ ಮಹೀಂದ್ರಾ ಸ್ಕಾರ್ಪಿಯೋ
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಅನಾಫಿ ಮಸೀದಿ ಬಳಿ ನಡೆದ ಘಟನೆ
ಮಂಗಳೂರಿನ ಉಡುಪಿ ಕಡೆಗೆ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು
ಎರ್ಮಾಳ್ ಬಳಿ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದು ಹೋಗಿದ್ದ ಕಾರು
ಬಳಿಕ ಉಚ್ಚಿಲ ಮಸೀದಿ ಬಳಿ ಎರ್ಟಿಗಾ ಕಾರು, ಬೈಕು ಮತ್ತು ಮೀನಿನ ಲಾರಿಗೆ ಢಿಕ್ಕಿ
ಅಪಘಾತದ ತೀವ್ರತೆಗೆ ಡಿವೈಡರ್ ಏರಿ, ಪಕ್ಕದ ಏಕಮುಖ ಸಂಚಾರ ರಸ್ತೆ ತೆರಳಿದ ಏರ್ಟಿಗಾ ಕಾರು
ಘಟನೆಯಿಂದಾಗಿ ಬೈಕ್ ಸವಾರನಿಗೆ ಗಂಭೀರ ಗಾಯ
ಅತೀ ವೇಗದಿಂದ ಸ್ಕಾರ್ಪಿಯೋ ಚಲಾಯಿಸಿ ಬಂದ ಹಿನ್ನಲೆಯಲ್ಲಿ ಅಪಘಾತ
ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸ್ ಸಿಬ್ಬಂದಿಗಳು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…