Featured

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದಸರಾ ಉತ್ಸವಕ್ಕೆ ಸಚಿವ ಸುನಿಲ್‌ ಕುಮಾರ್‌ ಭೇಟಿ : ದೇವಸ್ಥಾನಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಘೋಷಣೆ – Vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದಸರಾ ಉತ್ಸವಕ್ಕೆ ಸಚಿವ ಸುನಿಲ್‌ ಕುಮಾರ್‌ ಭೇಟಿ : ದೇವಸ್ಥಾನಕ್ಕೆ ಸರಕಾರದಿಂದ 25 ಲಕ್ಷ ರೂ. ಅನುದಾನ ಘೋಷಣೆ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವ ಸುನಿಲ್‌ ಕುಮಾರ್‌ ಕುಟುಂಬ ಸಹಿತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ಉಚ್ಚಿಲ ದಸರಾ ಉತ್ಸವ-2022ಕ್ಕೆ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ರೂ. ಅನುದಾನವನ್ನು ಸಚಿವ ಸುನಿಲ್‌ ಕುಮಾರ್‌ ದೇವಳದಲ್ಲಿ ಘೋಷಣೆ ಮಾಡಿದರು.

ತಳಮಟ್ಟದ ಬಿಜೆಪಿ ಕಾರ್ಯಕರ್ತೆ ಶ್ಯಾಮಲಾ ಕುಂದರ್‍ಗೆ ಈ ಬಾರಿ ಎಂಎಲ್‍ಎ ಟಿಕೆಟ್ ಫಿಕ್ಸ್ ಆಂತರಿಕ ಸಮೀಕ್ಷೆ vishwanews24

ಸಂಘದ ಮನವಿಗೆ ಸ್ಪಂದಿಸಿ 25 ಲಕ್ಷ ರೂ. ಅನುದಾನ ಮಂಜೂರು ಮಾಡಿಸಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಮಸ್ತ ಮೊಗವೀರ ಸಮಾಜದ ಪರವಾಗಿ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಕೃತಜ್ಞತೆಗಳನ್ನು ಸಲ್ಲಿಸಿದರು.

ಲವ್ ಜಿಹಾದ್ ವಿಷ ಬೀಜ ಬಿತ್ತುವುದೇ ಬಾಲಿವುಡ್ ಸಿನಿಮಾಗಳ ಉದ್ದೇಶ.. ದಕ್ಷಿಣ ಭಾರತೀಯರು ಬಾಲಿವುಡ್ ಸಿನಿಮಾಗಳನ್ನು ಬಹಿಷ್ಕರಿಸಿ..

ದೇವಳದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್‌ ಮತ್ತು ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಅರ್ಚಕರಾದ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.

ಸಂಘದ ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್‌, ಪ್ರಧಾನ ಕಾರ್ಯದರ್ಶಿ ಸುಧಾಕರ ಕುಂದರ್‌, ಜತೆ ಕಾರ್ಯದರ್ಶಿ ಮೋಹನ್‌ ಬಿ. ಕರ್ಕೇರ, ಕೋಶಾಧಿಕಾರಿ ಭರತ್‌ ಕುಮಾರ್‌ ಎರ್ಮಾಳ್‌, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಎಸ್‌. ಸಾಲ್ಯಾನ್‌ ಉಪಸ್ಥಿತರಿದ್ದರು.

ಮಂಗಳೂರು : ತುಳುನಾಡಿನ ದೈವಾರಾಧನೆಯ ವೈಶಿಷ್ಟ್ಯತೆ ಬಿಂಬಿಸುವ ಕಾಂತಾರ ಸಿನಿಮಾ.. ತೆರಿಗೆ ವಿನಾಯಿತಿ ಮಾಡುವಂತೆ ಸಿಎಂ ಗೆ ಮಿಥುನ್ ರೈ ಮನವಿ – Vishwanews24

ಶರನ್ನವರಾತ್ರಿ ಮಹೋತ್ಸವದ 7ನೇ ದಿನವಾದ ಭಾನುವಾರ ಸನ್ನಿಧಿಯಲ್ಲಿ ಶ್ರೀ ಶಾರದಾ ಮಾತೆಯ ಪೂಜಾರಂಭಗೊಂಡಿತು. ಉದಯ ಪೂಜೆಯ ಬಳಿಕ ಚಂಡಿಕಾ ಹೋಮ, ನವದುರ್ಗೆಯರಿಗೆ ಏಕಕಾಲದಲ್ಲಿ ಮಹಾ ಮಂಗಳಾರತಿ, ಮಹಾಪೂಜೆ, ಅನ್ನ ಸಂತರ್ಪಣೆ, ಭಜನಾ ಕಾರ್ಯಕ್ರಮ, ಚಂಡಿಕಾ ಕಲ್ಪೋಕ್ತ ಪೂಜೆ, ಸಾವಿರ ಸುಮಂಗಲಿಯರಿಂದ ಸಾಮೂಹಿಕ ಕುಂಕುಮಾರ್ಚನೆ, ನೃತ್ಯ ವೈವಿಧ್ಯ ಕಾರ್ಯಕ್ರಮಗಳು ನಡೆಯಿತು. ಭಾನುವಾರದ ವಿಶೇಷ ದಿನದಂದು ಸನ್ನಿಧಿಗೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago