ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ ವೇಷ, ಭಜನಾ ತಂಡ ವಿವಿಧ ವೇಷಭೂಷಣಗಳು, ಸುಮಾರು 20,000 ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದು, ಶೋಭಾ ಯಾತ್ರೆ ಉಚ್ಚಿಲ ದಿಂದ ಹೆಜಮಾಡಿ ತನಕ ತೆರಳಿ ವಾಪಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಪು ತನಕ ಸಾಗಲಿದೆ..
ಈ ಶೋಭಾಯಾತ್ರೆಯ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಬಗ್ಗೆ ತಿಳಿದು ಬಂದಿರುತ್ತದೆ.
ಉಡುಪಿಯಿಂದ ಮಂಗಳೂರಿಗೆ ತೆರಳುವವರು, ಬಜಪೆ ವಿಮಾನ ನಿಲ್ದಾಣಕ್ಕೆ ತೆರಳುವವರು ಹಾಗೂ ಇನ್ನಿತರ ತುರ್ತು ಕೆಲಸಗಳ ನಿಮಿತ್ತ ಸಂಚರಿಸುವವರು ಕಟಪಾಡಿ-ಶಿರ್ವ -ಬೆಳ್ಮಣ್- ಸಚ್ಚೇರಿಪೇಟೆ -ಮುಖಾಂತರ ಮಂಗಳೂರು ತಲುಪುವುದು.. ಅಥವಾ ಕಟಪಾಡಿ -ಶಿರ್ವ–ಮದರಂಗಡಿ ನಂದಿಕೂರು- ಅಡ್ವೆ-ಕರ್ನಿರೆ-ಮುಲ್ಕಿ ಮುಖಾಂತರ ಮಂಗಳೂರು ತಲುಪುವುದು ಅಥವಾ ಉಡುಪಿ- ಕಾಪು -ಶಿರ್ವ ಮುದರಂಗಡಿ-ನಂದಿಕೂರು ಅಡ್ವೆ ಪಲಿಮಾರು ಕರ್ನೇರಿ ಮುಲ್ಕಿ ಅಥವಾ ಕಾರ್ಕಳ – ಮೂಡಬಿದ್ರೆ ಮುಖಾಂತರ ಮಂಗಳೂರು ತಲುಪುವುದು ಸೂಕ್ತವೆನಿಸುತ್ತದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…