ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ ವೇಷ, ಭಜನಾ ತಂಡ ವಿವಿಧ ವೇಷಭೂಷಣಗಳು, ಸುಮಾರು 20,000 ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದು, ಶೋಭಾ ಯಾತ್ರೆ ಉಚ್ಚಿಲ ದಿಂದ ಹೆಜಮಾಡಿ ತನಕ ತೆರಳಿ ವಾಪಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಪು ತನಕ ಸಾಗಲಿದೆ..
ಈ ಶೋಭಾಯಾತ್ರೆಯ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಬಗ್ಗೆ ತಿಳಿದು ಬಂದಿರುತ್ತದೆ.
ಉಡುಪಿಯಿಂದ ಮಂಗಳೂರಿಗೆ ತೆರಳುವವರು, ಬಜಪೆ ವಿಮಾನ ನಿಲ್ದಾಣಕ್ಕೆ ತೆರಳುವವರು ಹಾಗೂ ಇನ್ನಿತರ ತುರ್ತು ಕೆಲಸಗಳ ನಿಮಿತ್ತ ಸಂಚರಿಸುವವರು ಕಟಪಾಡಿ-ಶಿರ್ವ -ಬೆಳ್ಮಣ್- ಸಚ್ಚೇರಿಪೇಟೆ -ಮುಖಾಂತರ ಮಂಗಳೂರು ತಲುಪುವುದು.. ಅಥವಾ ಕಟಪಾಡಿ -ಶಿರ್ವ–ಮದರಂಗಡಿ ನಂದಿಕೂರು- ಅಡ್ವೆ-ಕರ್ನಿರೆ-ಮುಲ್ಕಿ ಮುಖಾಂತರ ಮಂಗಳೂರು ತಲುಪುವುದು ಅಥವಾ ಉಡುಪಿ- ಕಾಪು -ಶಿರ್ವ ಮುದರಂಗಡಿ-ನಂದಿಕೂರು ಅಡ್ವೆ ಪಲಿಮಾರು ಕರ್ನೇರಿ ಮುಲ್ಕಿ ಅಥವಾ ಕಾರ್ಕಳ – ಮೂಡಬಿದ್ರೆ ಮುಖಾಂತರ ಮಂಗಳೂರು ತಲುಪುವುದು ಸೂಕ್ತವೆನಿಸುತ್ತದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…