Featured

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ : ಸಾರ್ವಜನಿಕರು ಮತ್ತು ವಾಹನ ಚಾಲಕರ ಗಮನಕ್ಕೆ-Vishwanews24

ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ ವೇಷ, ಭಜನಾ ತಂಡ ವಿವಿಧ ವೇಷಭೂಷಣಗಳು, ಸುಮಾರು 20,000 ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದು, ಶೋಭಾ ಯಾತ್ರೆ ಉಚ್ಚಿಲ ದಿಂದ ಹೆಜಮಾಡಿ ತನಕ ತೆರಳಿ ವಾಪಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಪು ತನಕ ಸಾಗಲಿದೆ..

ಈ ಶೋಭಾಯಾತ್ರೆಯ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಬಗ್ಗೆ ತಿಳಿದು ಬಂದಿರುತ್ತದೆ.

ಉಡುಪಿಯಿಂದ ಮಂಗಳೂರಿಗೆ ತೆರಳುವವರು, ಬಜಪೆ ವಿಮಾನ ನಿಲ್ದಾಣಕ್ಕೆ ತೆರಳುವವರು ಹಾಗೂ ಇನ್ನಿತರ ತುರ್ತು ಕೆಲಸಗಳ ನಿಮಿತ್ತ ಸಂಚರಿಸುವವರು ಕಟಪಾಡಿ-ಶಿರ್ವ -ಬೆಳ್ಮಣ್- ಸಚ್ಚೇರಿಪೇಟೆ -ಮುಖಾಂತರ ಮಂಗಳೂರು ತಲುಪುವುದು.. ಅಥವಾ ಕಟಪಾಡಿ -ಶಿರ್ವ–ಮದರಂಗಡಿ ನಂದಿಕೂರು- ಅಡ್ವೆ-ಕರ್ನಿರೆ-ಮುಲ್ಕಿ ಮುಖಾಂತರ ಮಂಗಳೂರು ತಲುಪುವುದು ಅಥವಾ ಉಡುಪಿ- ಕಾಪು -ಶಿರ್ವ ಮುದರಂಗಡಿ-ನಂದಿಕೂರು ಅಡ್ವೆ ಪಲಿಮಾರು ಕರ್ನೇರಿ ಮುಲ್ಕಿ ಅಥವಾ ಕಾರ್ಕಳ – ಮೂಡಬಿದ್ರೆ ಮುಖಾಂತರ ಮಂಗಳೂರು ತಲುಪುವುದು ಸೂಕ್ತವೆನಿಸುತ್ತದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

21 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

1 day ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

1 day ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

1 day ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

1 day ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago