ದಿನಾಂಕ 05.10.2022 ರಂದು ಮಧ್ಯಾಹ್ನ 3 ಗಂಟೆ ಬಳಿಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶೋಭಾಯಾತ್ರೆ ನಡೆಯಲಿದ್ದು ಶೋಭಾಯಾತ್ರೆಯಲ್ಲಿ 100 ಕ್ಕೂ ಹೆಚ್ಚಿನ ಟ್ಯಾಬ್ಲೋ, ಹುಲಿ ವೇಷ, ಭಜನಾ ತಂಡ ವಿವಿಧ ವೇಷಭೂಷಣಗಳು, ಸುಮಾರು 20,000 ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳಲಿದ್ದು, ಶೋಭಾ ಯಾತ್ರೆ ಉಚ್ಚಿಲ ದಿಂದ ಹೆಜಮಾಡಿ ತನಕ ತೆರಳಿ ವಾಪಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಪು ತನಕ ಸಾಗಲಿದೆ..
ಈ ಶೋಭಾಯಾತ್ರೆಯ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇರುವ ಬಗ್ಗೆ ತಿಳಿದು ಬಂದಿರುತ್ತದೆ.
ಉಡುಪಿಯಿಂದ ಮಂಗಳೂರಿಗೆ ತೆರಳುವವರು, ಬಜಪೆ ವಿಮಾನ ನಿಲ್ದಾಣಕ್ಕೆ ತೆರಳುವವರು ಹಾಗೂ ಇನ್ನಿತರ ತುರ್ತು ಕೆಲಸಗಳ ನಿಮಿತ್ತ ಸಂಚರಿಸುವವರು ಕಟಪಾಡಿ-ಶಿರ್ವ -ಬೆಳ್ಮಣ್- ಸಚ್ಚೇರಿಪೇಟೆ -ಮುಖಾಂತರ ಮಂಗಳೂರು ತಲುಪುವುದು.. ಅಥವಾ ಕಟಪಾಡಿ -ಶಿರ್ವ–ಮದರಂಗಡಿ ನಂದಿಕೂರು- ಅಡ್ವೆ-ಕರ್ನಿರೆ-ಮುಲ್ಕಿ ಮುಖಾಂತರ ಮಂಗಳೂರು ತಲುಪುವುದು ಅಥವಾ ಉಡುಪಿ- ಕಾಪು -ಶಿರ್ವ ಮುದರಂಗಡಿ-ನಂದಿಕೂರು ಅಡ್ವೆ ಪಲಿಮಾರು ಕರ್ನೇರಿ ಮುಲ್ಕಿ ಅಥವಾ ಕಾರ್ಕಳ – ಮೂಡಬಿದ್ರೆ ಮುಖಾಂತರ ಮಂಗಳೂರು ತಲುಪುವುದು ಸೂಕ್ತವೆನಿಸುತ್ತದೆ.
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…