Featured

ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಆಯ್ಕೆ – vishwanews24

ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಆಯ್ಕೆ

ಪಡುಬಿದ್ರಿ: 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಅವರು ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಗಿದೆ. ಈ ವೇಳೆ ಪ್ರಧಾನ ಆರ್ಚಕರಾಗಿ ವೇ.ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ರೋಹಿತ್ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷರಾಗಿ ಕೆ. ವಿಸ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು , ಕರುಣಾಕರ ಕೋಟ್ಯಾನ್, ಕೃಷ್ಣ ಕುಮಾರ್ ಪೊಲ್ಯ, ಕಾರ್ಯದ ರ್ಶಿ ಸಚಿನ್ ಶೆಟ್ಟಿ ಪೊಲ್ಯ, ಜೊತೆ ಕಾರ್ಯದರ್ಶಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ|ಮೂ| ವಿಷ್ಣುಮೂರ್ತಿ ಉಪಾಧ್ಯಾಯ ಆಯ್ಕೆಗೊಂಡಿರುತ್ತಾರೆ.

ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಪತಿ ಭಟ್, ದ್ಯುಮಣಿ ಆರ್. ಭಟ್, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರ, ಅಶೋಕ್ ಆಚಾರ್ಯ, ವೇದವ್ಯಾಸ ಬಂಗೇರ, ನಾಗೇಶ್ ಆಚಾರ್ಯ, ಜಗಜೀವನ್ ಎನ್.ಚೌಟ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಸುರೇಶ್ ಕುಮಾರ್ ಕೆ., ಗುರುರಾಜ್ ಉಚ್ಚಿಲ, ಮುಖೇಶ್ ಉಚ್ಚಿಲ, ಸಂದೀಪ್ ಆರ್. ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಪ್ರಸಾದ್ ಎರ್ಮಾಳು, ಸುಧೀರ್ ವಿ. ರಾವ್. ರವಿಕಿರಣ್ ಉಚ್ಚಿಲ, ಮಾಧವ ಆಚಾರ್ಯ ಉಚ್ಚಿಲ, ರಾಜೇಶ್ ಎರ್ಮಾಳು , ಕರುಣಾಕರ ಮೊಯಿಲಿ, ಲೋಕೇಶ್ ಕೇಬಲ್, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ಮನೋಹರ ಕುಮಾರ್, ಲಕ್ಷ್ಮಣ ಬಂಗೇರ, ಅಶೋಕ್ ಶೆಣೈ, ಗಣೇಶ್ ಕರ್ಕೇರ, ವಿಶು ಉಚ್ಚಿಲ, ಸುದರ್ಶನ ಮೊಲಿ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಸಂತೋಷ್ ಆಚಾರ್ಯ, ಕಿರಣ್, ಸುದರ್ಶನ್ ರಾವ್, ಮನ್ವೀತ್, ಹರ್ಷಿತ್ ಆಚಾರ್ಯ, ಸೃಜನ್ ಪೂಜಾರಿ, ಹರ್ಶಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಆಯ್ಕೆಗೊಂಡಿರುತ್ತಾರೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

30 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

40 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

57 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago