ಪಡುಬಿದ್ರಿ: 37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಅವರು ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರ ಆಯ್ಕೆ ಮಾಡಲಾಗಿದೆ. ಈ ವೇಳೆ ಪ್ರಧಾನ ಆರ್ಚಕರಾಗಿ ವೇ.ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ರೋಹಿತ್ ಹೆಗ್ಡೆ ಎರ್ಮಾಳು, ಉಪಾಧ್ಯಕ್ಷರಾಗಿ ಕೆ. ವಿಸ್ವನಾಥ, ಕೆ. ವಾಸುದೇವ ರಾವ್, ದಿನೇಶ್ ಎರ್ಮಾಳು , ಕರುಣಾಕರ ಕೋಟ್ಯಾನ್, ಕೃಷ್ಣ ಕುಮಾರ್ ಪೊಲ್ಯ, ಕಾರ್ಯದ ರ್ಶಿ ಸಚಿನ್ ಶೆಟ್ಟಿ ಪೊಲ್ಯ, ಜೊತೆ ಕಾರ್ಯದರ್ಶಿ ವಿನೋದ್ ಸುವರ್ಣ, ಕೋಶಾಧಿಕಾರಿ ವೇ|ಮೂ| ವಿಷ್ಣುಮೂರ್ತಿ ಉಪಾಧ್ಯಾಯ ಆಯ್ಕೆಗೊಂಡಿರುತ್ತಾರೆ.
ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಪತಿ ಭಟ್, ದ್ಯುಮಣಿ ಆರ್. ಭಟ್, ಮನೋಜ್ ಶೆಟ್ಟಿ ಪೊಲ್ಯ, ಮಹೇಶ್ ಉಚ್ಚಿಲ, ಅಶೋಕ್ ಆರ್. ಕರ್ಕೇರ, ಅಶೋಕ್ ಆಚಾರ್ಯ, ವೇದವ್ಯಾಸ ಬಂಗೇರ, ನಾಗೇಶ್ ಆಚಾರ್ಯ, ಜಗಜೀವನ್ ಎನ್.ಚೌಟ, ವಿಜಯ ಆಚಾರ್ಯ ಉಚ್ಚಿಲ, ಸುನಿಲ್ ಶೆಟ್ಟಿ, ಅಕ್ಷಯ್ ದೇಜಾಡಿ, ಸುರೇಶ್ ಕುಮಾರ್ ಕೆ., ಗುರುರಾಜ್ ಉಚ್ಚಿಲ, ಮುಖೇಶ್ ಉಚ್ಚಿಲ, ಸಂದೀಪ್ ಆರ್. ಉಚ್ಚಿಲ, ಮಹೇಶ್ ಶೆಟ್ಟಿ ಪೊಲ್ಯ, ಪ್ರಸಾದ್ ಎರ್ಮಾಳು, ಸುಧೀರ್ ವಿ. ರಾವ್. ರವಿಕಿರಣ್ ಉಚ್ಚಿಲ, ಮಾಧವ ಆಚಾರ್ಯ ಉಚ್ಚಿಲ, ರಾಜೇಶ್ ಎರ್ಮಾಳು , ಕರುಣಾಕರ ಮೊಯಿಲಿ, ಲೋಕೇಶ್ ಕೇಬಲ್, ಅಕ್ಷಯ್ ಉಚ್ಚಿಲ, ಪ್ರಮೋದ್ ಆಚಾರ್ಯ, ಮನೋಹರ ಕುಮಾರ್, ಲಕ್ಷ್ಮಣ ಬಂಗೇರ, ಅಶೋಕ್ ಶೆಣೈ, ಗಣೇಶ್ ಕರ್ಕೇರ, ವಿಶು ಉಚ್ಚಿಲ, ಸುದರ್ಶನ ಮೊಲಿ, ಅನಿಲ್ ಉಚ್ಚಿಲ, ರಾಜೇಶ್ ಶೆಟ್ಟಿ ಎರ್ಮಾಳು, ಆಯುಷ್ ಪೂಜಾರಿ, ಅಶಿತ್ ಪೊಲ್ಯ, ಸಂತೋಷ್ ಆಚಾರ್ಯ, ಕಿರಣ್, ಸುದರ್ಶನ್ ರಾವ್, ಮನ್ವೀತ್, ಹರ್ಷಿತ್ ಆಚಾರ್ಯ, ಸೃಜನ್ ಪೂಜಾರಿ, ಹರ್ಶಿತ್ ಪೂಜಾರಿ, ಸಂಪತ್ ಪೊಲ್ಯ, ಪ್ರಥಮ್ ಉಚ್ಚಿಲ, ಸಾಗರ್ ಪೊಲ್ಯ ಆಯ್ಕೆಗೊಂಡಿರುತ್ತಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…