ತುಮಕೂರು: ಜೆಡಿಎಸ್ನಿಂದ ನನ್ನನ್ನು ಉಚ್ಛಾಟಿಸಿದ್ದರಲ್ಲಿ ಹೊಸದೇನಿಲ್ಲ. ಉಚ್ಛಾಟನೆ ಮಾಡಿದ್ದು ನನಗೆ ಸಂತೋಷವಾಗಿದೆ. ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಉಚ್ಛಾಟಿತ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು
.ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಶ್ರೀನಿವಾಸ್, ಈ ಬೆಳವಣಿಗೆ ಮುಜುಗರ ಅಥವಾ ಅವಮಾನ ಎಂದು ನನಗೆ ಅನಿಸೋದಿಲ್ಲ. ಅವರು ನನ್ನ ವಿರುದ್ಧ ಅಭ್ಯರ್ಥಿಯನ್ನು ತಯಾರು ಮಾಡಿದಾಗಲೇ ನಾನು ಉಚ್ಛಾಟಿತನಾಗಿದ್ದೆ. ಡಿಸೆಂಬರ್ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿರುಗೇಟು ಕೊಟ್ಡರು. ವಿಪ್ ಉಲ್ಲಂಘನೆಯಾಗಿದ್ರೆ ಸದನದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಜೆಡಿಎಸ್ ವರಿಷ್ಠರಿಗೆ ಗುಬ್ಬಿ ಶಾಸಕ ಸವಾಲು ಹಾಕಿದರು.
ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬುಧವಾರ ಉಚ್ಛಾಟನೆ ಮಾಡಲಾಗಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…