ಉಚ್ವಿಲ : ರಸ್ತೆ ದಾಟುತ್ತಿದ್ದ ವ್ಯಕ್ತಿಯೊರ್ವರಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿಯ ಉಚ್ವಿಲ ಪೇಟೆ ಬಳಿ ಭಾನುವಾರ ನಡೆದಿದೆ.
ಉಚ್ವಿಲ ಸುಭಾಸ್ ರಸ್ತೆ ನಿವಾಸಿ ಜನಾರ್ದನ್ ಕೋಟ್ಯಾನ್ (66) ಮೃತ ವ್ಯಕ್ತಿಪಟ್ಟ ವ್ಯಕ್ತಿ.
ಇವರು ಈ ಹಿಂದೆ ಮೀನುಗಾರಿಕಾ ವೃತ್ತಿ ನಡೆಸುತ್ತಿದ್ದು, ಸಂಜೆ ಪೇಟೆಗೆ ಬಂದಿದ್ದು ರಸ್ತೆ ದಾಟುತ್ತಿದಂತೆ ಅಜಾಗರೂಕತೆಯಿಂದ ಮುನ್ನುಗ್ಗಿ ಬಂದ ಉಚ್ಚಿಲ ಪೊಲ್ಯ ನಿವಾಸಿಯ ಓಮ್ನಿ ಕಾರು ಡಿಕ್ಕಿಯಾಗಿದೆ.
ಕಾರು ಜನಾರ್ದನ್ ಕೋಟ್ಯಾನ್ ರನ್ನು ಸುಮಾರು ಐವತ್ತು ಮೀಟರ್ ಎಳೆದುಕೊಂಡು ಹೋಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…