ಉಜಿರೆಯ ಎಸ್.ಡಿ.ಯಂ ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೋಧನಾ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್.ಡಿ ಪದವಿ ದೊರೆತಿದೆ.
ಇವರು ಡಾ.ಎ.ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ- ರುಡ್ಸೆಟಿಯನ್ನು ಅನುಲಕ್ಷಿಸಿ ಎಂಬ ವಿಷಯದ ಕುರಿತು ಮಹಾಪ್ರಬಂಧ ರಚಿಸಿ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಎಸ್.ಡಿ.ಯಂ ಕಾಲೇಜಿನ ಸಮಾಜಕಾರ್ಯ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ ಮತ್ತು ಕಾಲೇಜಿನ ಬಿ.ವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…