Featured

ಉಜಿರೆ ಮಗು ಅಪಹರಣ ಪ್ರಕರಣ : 17 ಕೋ.ರೂ. ಬೇಡಿಕೆಯಿಟ್ಟ ದುಷ್ಕರ್ಮಿಗಳು -Vishwanews24

ಉಜಿರೆ ಮಗು ಅಪಹರಣ ಪ್ರಕರಣ : 17 ಕೋ.ರೂ. ಬೇಡಿಕೆಯಿಟ್ಟ ದುಷ್ಕರ್ಮಿಗಳು -Vishwanews24

ಬೆಳ್ತಂಗಡಿ: ಗುರುವಾರದಂದು ಉಜಿರೆಯ ರಥಬೀದಿ ಅಶ್ವತ್ಥ ಕಟ್ಟೆ ಸಮೀಪದ ಮನೆ ಮುಂದೆ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ದುಷ್ಕರ್ಮಿಗಳು 17 ಕೋ.ರೂ. ಗೆ ಬೇಡಿಕೆಯಿಟ್ಟಿದ್ದಾರೆ.

ಉಜಿರೆ ಉದ್ಯಮಿ ರಥಬೀದಿ ನಿವಾಸಿ ಎ.ಕೆ.ಶಿವನ್ ಎಂಬುವರ ಮೊಮ್ಮಗ ಅನುಭವ್ (8) ಮನೆ ಎದುರುಗಡೆ ಆಟವಾಡುತ್ತಿದ್ದ ‌ವೇಳೆ ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ.

ಇನ್ನು ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ತಿಳಿದು ಬಂದಿದೆ.

ಕುಟುಂಬದ ವ್ಯವಹಾರಗಳ ತಿಳುವಳಿಕೆ ಇರುವ ವ್ಯಕ್ತಿಗಳೇ ಕೃತ್ಯ ನಡೆಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಪೊಲೀಸರು ಮೊಬೈಲ್ ನೆಟ್ ವರ್ಕ್ ಮೂಲಕ ಆರೋಪಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

ಬಂಟ್ವಾಳ ಡಿವೈಎಸ್ ಪಿ ವೆಲೆಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ನಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago