Featured

ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ – vishwanews24

ಉಡುಪಿ:ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಸನ್ಮಾನ

ಉಡುಪಿ: ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾ ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನಿಸಿದರು. ತುರ್ತು ಸಂದರ್ಭದಲ್ಲಿ ಸಮಯೋಚಿತ ಕಾರ್ಯದ ಮೂಲಕ ಮಹಿಳೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಅಪರ್ಣಾ ರವರಿಗೆ ಅಭಿನಂದನೆ ಸಲ್ಲಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago