Featured

ಉಡುಪಿ:ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಜಿಲ್ಲಾ ಬಿಜೆಪಿ -Vishwanews24

ಉಡುಪಿ:ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಜಿಲ್ಲಾ ಬಿಜೆಪಿ -Vishwanews24

ಉಡುಪಿ: ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಎದುರಲ್ಲೇ ರಾಜ್ಯದ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣರ ಮೇಲೆ ಹಲ್ಲೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಅವರಿಗೆ ಬೆಂಬಲ ನೀಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾಗಿರಿಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ರಾಮನಗರದಲ್ಲಿ ನಡೆದಿರುವುದು ಕಾಂಗ್ರೆಸ್ ಗೂಂಡಾಗಿರಿಯ ಒಂದು ಮಾದರಿಯಷ್ಟೇ. ಗ್ರಾಮ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಗೂಂಡಾಗಿರಿ, ಪಾಳೆಗಾರಿಕೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಇವೇ ಮುಂತಾದವುಗಳು ಕಾಂಗ್ರೆಸ್ ರಾಜಕಾರಣದ ಮೂಲ ಸಂಸ್ಕೃತಿಯಾಗಿದೆ. ಇಂತಹ ಕಾಂಗ್ರೆಸ್ ನ ಕೀಳು ಮಟ್ಟದ ಗೂಂಡಾಗಿರಿಯಿಂದ ರಾಜ್ಯದ ಜನತೆಯನ್ನು ಪಾರು ಮಾಡಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

14 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

14 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

16 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

17 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

17 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

17 hours ago