ಉಡುಪಿ: ದೇಶದ ಮುಕುಟ ಮಣಿ ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಸ್ವಾಗತಿಸಿದ್ದಾರೆ.
ಜನಸಂಘದ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಬಂದ ಹೊಸದರಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ವಿರೋಧಿಸಿ ಒಂದು ದೇಶದಲ್ಲಿ ಎರಡು ಕಾನೂನು ಸಲ್ಲದು ಪ್ರಬಲವಾಗಿ ಪ್ರತಿಪಾದಿಸಿದವರು,ಆ ನಿಟ್ಟಿನಲ್ಲಿ ಹೋರಾಟ ನಡೆಸಿ ಹುತಾತ್ಮರಾದರು,ಬಿಜೆಪಿ ನೇತೃತ್ವದ ಕೇಂದ್ರ ದಲ್ಲಿ ಸರ್ಕಾರ ಬಂದ ನಂತರ ಕಾಶ್ಮೀರ ಕ್ಕೆ ವಿಶೇಷ ಸ್ಥಾನಮಾನ ವನ್ನು ರದ್ದುಪಡಿಸಿ ತೀರ್ಮಾನ ಕೈಗೊಂಡಿತ್ತು, ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುವ ಮೂಲಕ ದೇಶದ ಕೋಟ್ಯಂತರ ಭಾವನೆಗೆ ಸ್ಪಂದಿಸುವ ಕೆಲಸ ಮಾಡಿದೆ,ಉಗ್ರವಾದ ಕೂಡ ಹತೋಟಿಗೆ ಬಂದಿದ್ದು,ಅಲ್ಲಿನ ವಾತಾವರಣ ಸಂಪೂರ್ಣ ಬದಲಾಗಿದೆ,ನರೇಂದ್ರ ಮೋದಿ ನೇತೃತ್ವದ ದಿಟ್ಟ ನಿರ್ಧಾರದಿಂದ ಲಕ್ಷಾಂತರ ಕಾಶ್ಮೀರಿಗಳ ಹಕ್ಕು ರಕ್ಷಣೆಯಾಗಿದ್ದು,ಸುಪ್ರೀಂ ಕೋರ್ಟ್ ನ ಈ ಐತಿಹಾಸಿಕ ತೀರ್ಪನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನ ಗಣೇಶ್ ಹೇಳಿಕೆಯಲ್ಲಿ ಸ್ವಾಗತಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…