ಉಡುಪಿ: ದೇಶದ ಮುಕುಟ ಮಣಿ ಕಾಶ್ಮೀರದಲ್ಲಿ 370 ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಸ್ವಾಗತಿಸಿದ್ದಾರೆ.
ಜನಸಂಘದ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಬಂದ ಹೊಸದರಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವುದನ್ನು ವಿರೋಧಿಸಿ ಒಂದು ದೇಶದಲ್ಲಿ ಎರಡು ಕಾನೂನು ಸಲ್ಲದು ಪ್ರಬಲವಾಗಿ ಪ್ರತಿಪಾದಿಸಿದವರು,ಆ ನಿಟ್ಟಿನಲ್ಲಿ ಹೋರಾಟ ನಡೆಸಿ ಹುತಾತ್ಮರಾದರು,ಬಿಜೆಪಿ ನೇತೃತ್ವದ ಕೇಂದ್ರ ದಲ್ಲಿ ಸರ್ಕಾರ ಬಂದ ನಂತರ ಕಾಶ್ಮೀರ ಕ್ಕೆ ವಿಶೇಷ ಸ್ಥಾನಮಾನ ವನ್ನು ರದ್ದುಪಡಿಸಿ ತೀರ್ಮಾನ ಕೈಗೊಂಡಿತ್ತು, ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುವ ಮೂಲಕ ದೇಶದ ಕೋಟ್ಯಂತರ ಭಾವನೆಗೆ ಸ್ಪಂದಿಸುವ ಕೆಲಸ ಮಾಡಿದೆ,ಉಗ್ರವಾದ ಕೂಡ ಹತೋಟಿಗೆ ಬಂದಿದ್ದು,ಅಲ್ಲಿನ ವಾತಾವರಣ ಸಂಪೂರ್ಣ ಬದಲಾಗಿದೆ,ನರೇಂದ್ರ ಮೋದಿ ನೇತೃತ್ವದ ದಿಟ್ಟ ನಿರ್ಧಾರದಿಂದ ಲಕ್ಷಾಂತರ ಕಾಶ್ಮೀರಿಗಳ ಹಕ್ಕು ರಕ್ಷಣೆಯಾಗಿದ್ದು,ಸುಪ್ರೀಂ ಕೋರ್ಟ್ ನ ಈ ಐತಿಹಾಸಿಕ ತೀರ್ಪನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನ ಗಣೇಶ್ ಹೇಳಿಕೆಯಲ್ಲಿ ಸ್ವಾಗತಿಸಿದ್ದಾರೆ.
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…