Featured

ಉಡುಪಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ: ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ, ಬಲಿಪೂಜೆ -Vishwanews24

ಉಡುಪಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ: ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ, ಬಲಿಪೂಜೆ -Vishwanews24

ಉಡುಪಿ : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ 9:30ಕ್ಕೆ ಮಂಗಳೂರಿನಿಂದ ಉಡುಪಿಗೆ ಆಗಮಿಸಿತು.

ಉಡುಪಿ ಶೋಕ ಮಾತಾ ಇಗರ್ಜಿಗೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಂತಿಮ‌ ನಮನ ಸಲ್ಲಿಸಿದರು.

ಬಳಿಕ ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಚಚ್೯ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಲಾಗಿದೆ.

ಬ್ಲೋಸಂ ಫೆರ್ನಾಂಡಿಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೊಜ, ಎಂ.ಎ. ಗಫೂರ್ ಮೊದಲಾದವರು ಹಾಜರಿದ್ದರು

ತದನಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ವೀಕ್ಷಣೆಗಾಗಿ ಉಡುಪಿ ಕಾಂಗ್ರೆಸ್ ಭವನ ದಲ್ಲಿ‌ ಇರಿಸಲಾಗುವುದು.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

3 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

3 hours ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

3 hours ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

3 hours ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

3 hours ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

4 hours ago