Featured

ಉಡುಪಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ: ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ, ಬಲಿಪೂಜೆ -Vishwanews24

ಉಡುಪಿಗೆ ಆಗಮಿಸಿದ ಆಸ್ಕರ್ ಫೆರ್ನಾಂಡಿಸ್ ಪಾರ್ಥಿವ ಶರೀರ: ಶೋಕ ಮಾತಾ ಇಗರ್ಜಿಯಲ್ಲಿ ಶ್ರದ್ಧಾಂಜಲಿ, ಬಲಿಪೂಜೆ -Vishwanews24

ಉಡುಪಿ : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ 9:30ಕ್ಕೆ ಮಂಗಳೂರಿನಿಂದ ಉಡುಪಿಗೆ ಆಗಮಿಸಿತು.

ಉಡುಪಿ ಶೋಕ ಮಾತಾ ಇಗರ್ಜಿಗೆ ಆಗಮಿಸಿದ ಪಾರ್ಥಿವ ಶರೀರಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಂತಿಮ‌ ನಮನ ಸಲ್ಲಿಸಿದರು.

ಬಳಿಕ ಉಡುಪಿ ಬಿಷಪ್ ಅ.ವಂ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಬಲಿಪೂಜೆ ನೆರವೇರಿಸಲಾಯಿತು. ಈ ಹಿನ್ನೆಲೆಯಲ್ಲಿ ಚಚ್೯ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಲಾಗಿದೆ.

ಬ್ಲೋಸಂ ಫೆರ್ನಾಂಡಿಸ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ, ಮಾಜಿ ಶಾಸಕ ಜೆ.ಆರ್.ಲೋಬೊ, ಐವನ್ ಡಿಸೊಜ, ಎಂ.ಎ. ಗಫೂರ್ ಮೊದಲಾದವರು ಹಾಜರಿದ್ದರು

ತದನಂತರ ಪಾರ್ಥಿವ ಶರೀರವನ್ನು ಸಾರ್ವಜನಿಕ ವೀಕ್ಷಣೆಗಾಗಿ ಉಡುಪಿ ಕಾಂಗ್ರೆಸ್ ಭವನ ದಲ್ಲಿ‌ ಇರಿಸಲಾಗುವುದು.

Vishwa News 24

Recent Posts

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

3 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

17 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago