ಕಾಪು: ಕರಾವಳಿಯಾದ್ಯಂತ ವರುಣದೇವ ಕಣ್ಣು ಬಿಟ್ಟಂತೆ ಕಾಣುತ್ತಿದೆ ಬಿಸಿ ಬಿಸಿ ಬೆಂಕಿ ಉಂಡೆಯಂತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಮೇ 30ರಂದು ವರುಣದೇವ ಕಣ್ಣು ಬಿಟ್ಟಂತಿದೆ ಬೆಳಗ್ಗಿನ ಜಾವದಿಂದಲೇ ಗುಡುಗು ಸಹಿತ ಭಾರಿ ಮಳೆಯಾಗಿದ್ದು ವಾತಾವರಣವನ್ನ ತಂಪೇರಿಸಿದೆ.
ಬಿರುಸಿನ ಮಳೆಯಾಗಿರುವ ಪರಿಣಾಮವಾಗಿ ಅಂತರ್ಜಲ ಮಟ್ಟ ಏರುವ ಸಾಧ್ಯತೆ ಹೆಚ್ಚಾಗಿದ್ದು ಇನ್ನಾದರೂ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಬಹುದೆಂದು ಚಿಂತಿಸಲಾಗಿದೆ.
ಕರಾವಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿವಿಧ ದೇಗುಲದಲ್ಲಿ ಸೀಯಾಲಭಿಷೇಕ ಸೇರಿದಂತೆ 10 ಹಲವಾರು ಪೂಜೆಗಳು ನಡೆದಿದ್ದವು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…