ಕಾಪು: ಕರಾವಳಿಯಾದ್ಯಂತ ವರುಣದೇವ ಕಣ್ಣು ಬಿಟ್ಟಂತೆ ಕಾಣುತ್ತಿದೆ ಬಿಸಿ ಬಿಸಿ ಬೆಂಕಿ ಉಂಡೆಯಂತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಮೇ 30ರಂದು ವರುಣದೇವ ಕಣ್ಣು ಬಿಟ್ಟಂತಿದೆ ಬೆಳಗ್ಗಿನ ಜಾವದಿಂದಲೇ ಗುಡುಗು ಸಹಿತ ಭಾರಿ ಮಳೆಯಾಗಿದ್ದು ವಾತಾವರಣವನ್ನ ತಂಪೇರಿಸಿದೆ.
ಬಿರುಸಿನ ಮಳೆಯಾಗಿರುವ ಪರಿಣಾಮವಾಗಿ ಅಂತರ್ಜಲ ಮಟ್ಟ ಏರುವ ಸಾಧ್ಯತೆ ಹೆಚ್ಚಾಗಿದ್ದು ಇನ್ನಾದರೂ ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಬಹುದೆಂದು ಚಿಂತಿಸಲಾಗಿದೆ.
ಕರಾವಳಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ವಿವಿಧ ದೇಗುಲದಲ್ಲಿ ಸೀಯಾಲಭಿಷೇಕ ಸೇರಿದಂತೆ 10 ಹಲವಾರು ಪೂಜೆಗಳು ನಡೆದಿದ್ದವು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…