ಉಡುಪಿ: ಪ್ರತಿದಿನ ಕೊರೋನಾ ಪಾಸಿಟಿವ್ ಸುದ್ದಿ ಕೇಳಿದ ಉಡುಪಿ ಜಿಲ್ಲೆಯ ಜನತೆಗೆ ಇದೀಗ ಸಿಹಿ ಸುದ್ದಿ ಕೇಳುವ ಸಮಯ. ಜಿಲ್ಲೆಯಲ್ಲಿ ಸೋಂಕು ಅಂಟಿಸಿಕೊಂಡ 45 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಉಡುಪಿಯ ಡಾ. ಟಿ.ಎಂ.ಎ. ಪೈ ಕೋವಿಡ್ ಆಸ್ಪತ್ರೆಯಿಂದ 18 ಮಕ್ಕಳೂ ಸೇರಿ ಒಟ್ಟು 45 ಜನರು ಶನಿವಾರ ಬಿಡುಗಡೆಯಾಗಿದ್ದಾರೆ.
ನೋವೆಲ್ ಕೊರೋನಾ ವೈಸರ್ ಮಹಾಮಾರಿಯನ್ನು ಗೆದ್ದು ತಮ್ಮ ಮನೆಗಳಿಗೆ ಹೊರಟ ಪುಟಾಣಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಅವಿನಾಶ್ ಶೆಟ್ಟಿ ಅವರ ತಂಡ ಚಾಕಲೇಟ್ ಮತ್ತು ಉಡುಗೊರೆಗಳನ್ನು ಕೊಟ್ಟು ಬೀಳ್ಕೊಟ್ಟರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಸೇರಿ ಹಲವು ವೈದ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…