ಉಡುಪಿ: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸೊಹೇಲ್(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗಡಿ ವಿವಾದ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ -Vishwanews24
ಆರೋಪಿಗಳು ಸಿಟಿ ಬಸ್ ನಿಲ್ದಾಣದ ಬಳಿ ಕಸ ಸಂಗ್ರಹಕ್ಕೆ ವಾಹನದೊಂದಿಗೆ ಹೋಗಿದ್ದಾರೆ. ಆಗ ಆರೋಪಿಗಳ ಅಂಗಡಿಯಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಅಂಗಡಿಯವರಿಗೆ ಮತ್ತು ಸಂಜು ಮಧ್ಯೆ ವಾಗ್ವಾದ ನಡೆಯುತ್ತಿರುವ ಸಂದರ್ಭ ಸಿಟ್ಟಿಗೆದ್ದ ಇಸ್ಮಾಯಿಲ್ ಮತ್ತು ಸೊಹೇಲ್, ಸಂಜುವಿಗೆ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…