ಉಡುಪಿ:ನಾನು ಆರು ಬಾರಿ ಶಾಸಕನಾಗಿದ್ದರೂ ನಾನ್ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ.ಆರು ಅವಧಿಗೆ ಜನರು ನನ್ನನ್ನು ಗೆಲ್ಲಿಸಿದ್ದಾರೆ.ನಾನು ಅಧಿಕಾರದ ಹಿಂದೆ ಹೋಗಿಲ್ಲ, ಈಗ ಅಧಿಕಾರ ನನ್ನ ಹಿಂದೆ ಬಂದಿದೆ ಎಂದು ಬಂದರು ಮತ್ತು ಮೀನುಗಾರಿಕಾ ನೂತನ ಸಚಿವ ಎಸ್ ಅಂಗಾರ ಮಾರ್ಮಿಕವಾಗಿ ಹೇಳಿದ್ದಾರೆ.
ಉಡುಪಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಂಗಾರ, ಇವತ್ತು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ.ನನ್ನನ್ನು ಉಡುಪಿಗೆ ಉಸ್ತುವಾರಿ ಸಚಿವನನ್ನಾಗಿ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇವತ್ತು ಧ್ವಜಾರೋಹಣ ಮಾಡಲಷ್ಟೇ ಬಂದಿದ್ದೇನೆ ಎಂದರು.
ಇದನ್ನೂ ಓದಿ : ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಗೆ ಸ್ಥಾನ ಸಿಕ್ಕಿರುವುದು ಹೆಮ್ಮೆಯ ವಿಚಾರ : ಶ್ರೀರಾಮುಲು -Vishwanews24
ಮೀನುಗಾರಿಕೆ ಕುರಿತು ಬಗ್ಗೆ ನನಗೆ ತಿಳಿದುಕೊಳ್ಳಬೇಕಿದೆ ಎಂದ ಅವರು ಇಲಾಖೆಯ ಕುರಿತು,ಮೀನುಗಾರಿಕೆ ಯೋಜನೆಗಳ ಕುರಿತು ಅಧ್ಯಯನ ಮಾಡಬೇಕಿದೆ.ಅದಕ್ಕಿಂತ ಮೊದಲು ಬಂದರುಗಳಿಗೆ ಭೇಟಿ ನೀಡಿ, ಇಲಾಖೆ,,ಮೀನುಗಾರರ ಸಮಸ್ಯೆಗಳು ಮತ್ತು ಕಾರ್ಯಯೋಜನೆಗಳ ಬಗ್ಗೆ ಮೊದಲು ತಿಳಿದುಕೊಂಡು ನಂತರ ಅದನ್ನು ಪರಿಹರಿಸುವ ಕೆಲಸಮಾಡುತ್ತೇನೆ ಎಂದು ಹೇಳಿದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…