ಉಡುಪಿ:ನಾನು ಆರು ಬಾರಿ ಶಾಸಕನಾಗಿದ್ದರೂ ನಾನ್ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ.ಆರು ಅವಧಿಗೆ ಜನರು ನನ್ನನ್ನು ಗೆಲ್ಲಿಸಿದ್ದಾರೆ.ನಾನು ಅಧಿಕಾರದ ಹಿಂದೆ ಹೋಗಿಲ್ಲ, ಈಗ ಅಧಿಕಾರ ನನ್ನ ಹಿಂದೆ ಬಂದಿದೆ ಎಂದು ಬಂದರು ಮತ್ತು ಮೀನುಗಾರಿಕಾ ನೂತನ ಸಚಿವ ಎಸ್ ಅಂಗಾರ ಮಾರ್ಮಿಕವಾಗಿ ಹೇಳಿದ್ದಾರೆ.
ಉಡುಪಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಂಗಾರ, ಇವತ್ತು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ.ನನ್ನನ್ನು ಉಡುಪಿಗೆ ಉಸ್ತುವಾರಿ ಸಚಿವನನ್ನಾಗಿ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇವತ್ತು ಧ್ವಜಾರೋಹಣ ಮಾಡಲಷ್ಟೇ ಬಂದಿದ್ದೇನೆ ಎಂದರು.
ಇದನ್ನೂ ಓದಿ : ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಗೆ ಸ್ಥಾನ ಸಿಕ್ಕಿರುವುದು ಹೆಮ್ಮೆಯ ವಿಚಾರ : ಶ್ರೀರಾಮುಲು -Vishwanews24
ಮೀನುಗಾರಿಕೆ ಕುರಿತು ಬಗ್ಗೆ ನನಗೆ ತಿಳಿದುಕೊಳ್ಳಬೇಕಿದೆ ಎಂದ ಅವರು ಇಲಾಖೆಯ ಕುರಿತು,ಮೀನುಗಾರಿಕೆ ಯೋಜನೆಗಳ ಕುರಿತು ಅಧ್ಯಯನ ಮಾಡಬೇಕಿದೆ.ಅದಕ್ಕಿಂತ ಮೊದಲು ಬಂದರುಗಳಿಗೆ ಭೇಟಿ ನೀಡಿ, ಇಲಾಖೆ,,ಮೀನುಗಾರರ ಸಮಸ್ಯೆಗಳು ಮತ್ತು ಕಾರ್ಯಯೋಜನೆಗಳ ಬಗ್ಗೆ ಮೊದಲು ತಿಳಿದುಕೊಂಡು ನಂತರ ಅದನ್ನು ಪರಿಹರಿಸುವ ಕೆಲಸಮಾಡುತ್ತೇನೆ ಎಂದು ಹೇಳಿದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…