Featured

ಉಡುಪಿ:ನಾನು ಆರು ಬಾರಿ ಶಾಸಕನಾಗಿದ್ದರೂ ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ : ಸಚಿವ ಎಸ್ ಅಂಗಾರ -Vishwanews24

ಉಡುಪಿ:ನಾನು ಆರು ಬಾರಿ ಶಾಸಕನಾಗಿದ್ದರೂ ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ : ಸಚಿವ ಎಸ್ ಅಂಗಾರ -Vishwanews24

ಉಡುಪಿ:ನಾನು ಆರು ಬಾರಿ ಶಾಸಕನಾಗಿದ್ದರೂ ನಾನ್ಯಾವತ್ತೂ ಅಧಿಕಾರದ ಹಿಂದೆ ಹೋಗಿಲ್ಲ.ಆರು ಅವಧಿಗೆ ಜನರು ನನ್ನನ್ನು ಗೆಲ್ಲಿಸಿದ್ದಾರೆ.ನಾನು ಅಧಿಕಾರದ ಹಿಂದೆ ಹೋಗಿಲ್ಲ, ಈಗ ಅಧಿಕಾರ ನನ್ನ ಹಿಂದೆ ಬಂದಿದೆ ಎಂದು ಬಂದರು ಮತ್ತು ಮೀನುಗಾರಿಕಾ ನೂತನ ಸಚಿವ ಎಸ್ ಅಂಗಾರ ಮಾರ್ಮಿಕವಾಗಿ ಹೇಳಿದ್ದಾರೆ.

ಉಡುಪಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಂಗಾರ, ಇವತ್ತು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕಾಗಿ ಬಂದಿದ್ದೇನೆ.ನನ್ನನ್ನು ಉಡುಪಿಗೆ ಉಸ್ತುವಾರಿ ಸಚಿವನನ್ನಾಗಿ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇವತ್ತು ಧ್ವಜಾರೋಹಣ ಮಾಡಲಷ್ಟೇ ಬಂದಿದ್ದೇನೆ ಎಂದರು.

ಇದನ್ನೂ ಓದಿ :  ರಾಮ ಮಂದಿರ ನಿರ್ಮಾಣದ ತಾಂತ್ರಿಕ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಗೆ ಸ್ಥಾನ ಸಿಕ್ಕಿರುವುದು ಹೆಮ್ಮೆಯ ವಿಚಾರ : ಶ್ರೀರಾಮುಲು -Vishwanews24

ಮೀನುಗಾರಿಕೆ ಕುರಿತು ಬಗ್ಗೆ ನನಗೆ ತಿಳಿದುಕೊಳ್ಳಬೇಕಿದೆ ಎಂದ ಅವರು ಇಲಾಖೆಯ ಕುರಿತು,ಮೀನುಗಾರಿಕೆ ಯೋಜನೆಗಳ ಕುರಿತು ಅಧ್ಯಯನ ಮಾಡಬೇಕಿದೆ.ಅದಕ್ಕಿಂತ ಮೊದಲು ಬಂದರುಗಳಿಗೆ ಭೇಟಿ ನೀಡಿ, ಇಲಾಖೆ,,ಮೀನುಗಾರರ ಸಮಸ್ಯೆಗಳು ಮತ್ತು ಕಾರ್ಯಯೋಜನೆಗಳ ಬಗ್ಗೆ ಮೊದಲು ತಿಳಿದುಕೊಂಡು ನಂತರ ಅದನ್ನು ಪರಿಹರಿಸುವ ಕೆಲಸಮಾಡುತ್ತೇನೆ ಎಂದು ಹೇಳಿದರು.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

13 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

13 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

13 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

14 hours ago