ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್ಪಿಎಫ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ.
ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಡಿವೈಎಸ್ಪಿ ದಿನಕರ್ ಪಿ.ನೇತೃತ್ವದ ತಂಡ ಹೋಗಿದ್ದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ.
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…