Featured

ಉಡುಪಿ:ನೇಜಾರು ಹತ್ಯೆ ಪ್ರಕರಣ – ಆರೋಪಿಯನ್ನು  ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು – vishwanews24

ಉಡುಪಿ:ನೇಜಾರು ಹತ್ಯೆ ಪ್ರಕರಣ – ಆರೋಪಿಯನ್ನು  ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು

ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಬೆಳಗಾವಿ ಪೊಲೀಸರ ‌ಸಹಕಾರದಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿಯ ಕುಡುಚಿಯಲ್ಲಿ ಬಂಧಿಸಿದ ಉಡುಪಿ ಪೊಲೀಸರು ಪ್ರವೀಣ್​​​​ ಅರುಣ್​​​ ಚೌಗಲೆ(35) ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ​​ ಏರ್​ಪೋರ್ಟ್​ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಿಆರ್‌‌ಪಿಎಫ್‌ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದುಬಂದಿದೆ.

ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆ ಕೃತ್ಯಕ್ಕೆ ಸುಪಾರಿ ನೀಡಿದ ಆರೋಪಿಗಳ ಪತ್ತೆಗೆ ಕೇರಳದ ಕೊಟ್ಟಾಯಂ ಕಡೆಗೆ ಡಿವೈಎಸ್‌ಪಿ ದಿನಕರ್ ಪಿ.ನೇತೃತ್ವದ ತಂಡ ಹೋಗಿದ್ದು ಆರೋಪಿಗಳ ಪತ್ತೆ ಕಾರ್ಯದಲ್ಲಿ ತೊಡಗಿದೆ.

Vishwa News 24

Recent Posts

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

3 minutes ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

15 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

21 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

2 hours ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

3 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

3 hours ago