ಉಡುಪಿ: ಕೃಷ್ಣಮಠದ ಇತಿಹಾಸದಲ್ಲೇ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ಕ್ರಾಂತಿಕಾರಿ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿಯಿಂದ ಷಷ್ಠಿಯಂದು ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ವಿದಾಯ ಹೇಳಿದ್ದಾರೆ.
ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ವಿದಾಯ ಹೇಳಿದ್ದಾರೆ.ಪರ್ಯಾಯ ಪಲಿಮಾರು ಮಠಾಧೀಶರ ಮಹತ್ವದ ನಿರ್ಧಾರ ಇದಾಗಿದೆ. ಆಸಕ್ತ ಭಕ್ತರಿಂದ ಈ ಬಾರಿ ಕೇವಲ ಉರುಳುಸೇವೆ ಮಾತ್ರ ನಡೆದಿದೆ. ಉರುಳು ಸೇವೆ ಮಾಡಿದವರ ಸಂಖ್ಯೆಯೂ ಕಡಿಮೆಯಾಗಿತ್ತು. ಕಳೆದ ನಾಲ್ಕು ವರ್ಷದಿಂದ ಪೇಜಾವರ ಶ್ರೀಗಳ ಸಲಹೆಯಂತೆ ಮಠದಲ್ಲಿ ಎಡೆಸ್ನಾನ ನಡೆಯುತ್ತಿತ್ತು. ಆಗಲೇ ಭಕ್ತರ ಸಂಖ್ಯೆ ಕುಸಿದಿತ್ತು.
ಈ ಬಗ್ಗೆ ಮಾತನಾಡಿದ ಅವರು ‘ ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರ ಕೈಗೊಂಡಿದ್ದೇವೆ. . ಭಕ್ತರು ದೇವರಿಗೆ ಪ್ರದಕ್ಷಿಣೆ ಬಂದು ಅರ್ಚನೆ ಪೂಜೆ ಸಲ್ಲಿಸಲಿ. ಎಡೆಸ್ನಾನದಿಂದಲೂ ಕೆಲವರಿಗೆ ಬೇಸರವಾಗಿದೆ. ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ. ಕೃಷ್ಣಮಠದ ಭೋಜನ ಶಾಲೆಯಲ್ಲೇ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…