ಉಡುಪಿ: ಕೃಷ್ಣಮಠದ ಇತಿಹಾಸದಲ್ಲೇ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ಕ್ರಾಂತಿಕಾರಿ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿಯಿಂದ ಷಷ್ಠಿಯಂದು ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ವಿದಾಯ ಹೇಳಿದ್ದಾರೆ.
ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ವಿದಾಯ ಹೇಳಿದ್ದಾರೆ.ಪರ್ಯಾಯ ಪಲಿಮಾರು ಮಠಾಧೀಶರ ಮಹತ್ವದ ನಿರ್ಧಾರ ಇದಾಗಿದೆ. ಆಸಕ್ತ ಭಕ್ತರಿಂದ ಈ ಬಾರಿ ಕೇವಲ ಉರುಳುಸೇವೆ ಮಾತ್ರ ನಡೆದಿದೆ. ಉರುಳು ಸೇವೆ ಮಾಡಿದವರ ಸಂಖ್ಯೆಯೂ ಕಡಿಮೆಯಾಗಿತ್ತು. ಕಳೆದ ನಾಲ್ಕು ವರ್ಷದಿಂದ ಪೇಜಾವರ ಶ್ರೀಗಳ ಸಲಹೆಯಂತೆ ಮಠದಲ್ಲಿ ಎಡೆಸ್ನಾನ ನಡೆಯುತ್ತಿತ್ತು. ಆಗಲೇ ಭಕ್ತರ ಸಂಖ್ಯೆ ಕುಸಿದಿತ್ತು.
ಈ ಬಗ್ಗೆ ಮಾತನಾಡಿದ ಅವರು ‘ ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರ ಕೈಗೊಂಡಿದ್ದೇವೆ. . ಭಕ್ತರು ದೇವರಿಗೆ ಪ್ರದಕ್ಷಿಣೆ ಬಂದು ಅರ್ಚನೆ ಪೂಜೆ ಸಲ್ಲಿಸಲಿ. ಎಡೆಸ್ನಾನದಿಂದಲೂ ಕೆಲವರಿಗೆ ಬೇಸರವಾಗಿದೆ. ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ. ಕೃಷ್ಣಮಠದ ಭೋಜನ ಶಾಲೆಯಲ್ಲೇ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…