ಉಡುಪಿ: ಕೃಷ್ಣಮಠದ ಇತಿಹಾಸದಲ್ಲೇ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ಕ್ರಾಂತಿಕಾರಿ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿಯಿಂದ ಷಷ್ಠಿಯಂದು ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ವಿದಾಯ ಹೇಳಿದ್ದಾರೆ.
ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ವಿದಾಯ ಹೇಳಿದ್ದಾರೆ.ಪರ್ಯಾಯ ಪಲಿಮಾರು ಮಠಾಧೀಶರ ಮಹತ್ವದ ನಿರ್ಧಾರ ಇದಾಗಿದೆ. ಆಸಕ್ತ ಭಕ್ತರಿಂದ ಈ ಬಾರಿ ಕೇವಲ ಉರುಳುಸೇವೆ ಮಾತ್ರ ನಡೆದಿದೆ. ಉರುಳು ಸೇವೆ ಮಾಡಿದವರ ಸಂಖ್ಯೆಯೂ ಕಡಿಮೆಯಾಗಿತ್ತು. ಕಳೆದ ನಾಲ್ಕು ವರ್ಷದಿಂದ ಪೇಜಾವರ ಶ್ರೀಗಳ ಸಲಹೆಯಂತೆ ಮಠದಲ್ಲಿ ಎಡೆಸ್ನಾನ ನಡೆಯುತ್ತಿತ್ತು. ಆಗಲೇ ಭಕ್ತರ ಸಂಖ್ಯೆ ಕುಸಿದಿತ್ತು.
ಈ ಬಗ್ಗೆ ಮಾತನಾಡಿದ ಅವರು ‘ ಅನಗತ್ಯ ವಿವಾದ ಬೇಡವೆಂದು ಈ ನಿರ್ಧಾರ ಕೈಗೊಂಡಿದ್ದೇವೆ. . ಭಕ್ತರು ದೇವರಿಗೆ ಪ್ರದಕ್ಷಿಣೆ ಬಂದು ಅರ್ಚನೆ ಪೂಜೆ ಸಲ್ಲಿಸಲಿ. ಎಡೆಸ್ನಾನದಿಂದಲೂ ಕೆಲವರಿಗೆ ಬೇಸರವಾಗಿದೆ. ತಿನ್ನುವ ಅನ್ನದ ಮೇಲೆ ಉರುಳು ಸೇವೆ ಕೆಲವರಿಗೆ ಇಷ್ಟವಿಲ್ಲ. ಕೃಷ್ಣಮಠದ ಭೋಜನ ಶಾಲೆಯಲ್ಲೇ ಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…